AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಎಚ್ಚರಿಕೆ…ನೀವ್ಯಾಕೆ ಬಿಯರ್ ಕುಡಿಯಬಾರದು ಅಂದರೆ…!

beer side effects: ಮಿತಿಮೀರಿದ ಸೇವನೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ. ಹಾಗಿದ್ರೆ ಬಿಯರ್ ಕುಡಿಯುವವರು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 27, 2021 | 6:53 PM

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕೆಲವೊಂದು ಡ್ರಿಂಕ್ಸ್​ಗಳನ್ನು ಮಿತಿಯಲ್ಲಿ ಕುಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಸಹ ಪಡೆಯಬಹುದು. ಹಾಗೆಯೇ ಬಿಯರ್ ಕುಡಿಯುವುದರಿಂದ ಕೂಡ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎನ್ನುತ್ತದೆ ಸಂಶೋಧನೆ. ಹೀಗಾಗಿಯೇ ಅನೇಕರಲ್ಲಿ ಬಿಯರ್ ಉತ್ತಮ ಎಂಬ ಭಾವನೆಯಿದೆ. ಆದರೆ...

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕೆಲವೊಂದು ಡ್ರಿಂಕ್ಸ್​ಗಳನ್ನು ಮಿತಿಯಲ್ಲಿ ಕುಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಸಹ ಪಡೆಯಬಹುದು. ಹಾಗೆಯೇ ಬಿಯರ್ ಕುಡಿಯುವುದರಿಂದ ಕೂಡ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎನ್ನುತ್ತದೆ ಸಂಶೋಧನೆ. ಹೀಗಾಗಿಯೇ ಅನೇಕರಲ್ಲಿ ಬಿಯರ್ ಉತ್ತಮ ಎಂಬ ಭಾವನೆಯಿದೆ. ಆದರೆ...

1 / 7
 ಆದರೆ ಬಿಯರ್ ಕುಡಿಯುವಾಗ ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇಲ್ಲದಿದ್ದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಬಿಯರ್ ಕುಡಿಯುವ ಅಭ್ಯಾಸ ಅನೇಕ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಮಿತಿಮೀರಿದ ಸೇವನೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ. ಹಾಗಿದ್ರೆ ಬಿಯರ್ ಕುಡಿಯುವವರು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಆದರೆ ಬಿಯರ್ ಕುಡಿಯುವಾಗ ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇಲ್ಲದಿದ್ದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಬಿಯರ್ ಕುಡಿಯುವ ಅಭ್ಯಾಸ ಅನೇಕ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಮಿತಿಮೀರಿದ ಸೇವನೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ. ಹಾಗಿದ್ರೆ ಬಿಯರ್ ಕುಡಿಯುವವರು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

2 / 7
1- ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸಬಾರದು: ಹೌದು, ಖಾಲಿ ಹೊಟ್ಟೆಯಲ್ಲಿ ಅಥವಾ ಅತಿಯಾದ ಆಹಾರದ ಸೇವನೆ ಬಳಿಕ ಬಿಯರ್ ಅನ್ನು ಕುಡಿಯಲೇಬಾರದು. ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

1- ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸಬಾರದು: ಹೌದು, ಖಾಲಿ ಹೊಟ್ಟೆಯಲ್ಲಿ ಅಥವಾ ಅತಿಯಾದ ಆಹಾರದ ಸೇವನೆ ಬಳಿಕ ಬಿಯರ್ ಅನ್ನು ಕುಡಿಯಲೇಬಾರದು. ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

3 / 7
2- ಹೆಚ್ಚು ಬಿಯರ್ ಕುಡಿಯಬೇಡಿ:  ಬಿಯರ್‌ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿಯೇ ಅನೇಕರು ಬಿಯರ್ ಆಯ್ಕೆಯ ಮೊರೆ ಹೋಗುತ್ತಾರೆ. ಆದರೆ ಬಿಯರ್​ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಇದೆ ಎಂದು ಅತಿಯಾಗಿ ಸೇವಿಸಿದರೂ ಕೂಡ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

2- ಹೆಚ್ಚು ಬಿಯರ್ ಕುಡಿಯಬೇಡಿ: ಬಿಯರ್‌ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿಯೇ ಅನೇಕರು ಬಿಯರ್ ಆಯ್ಕೆಯ ಮೊರೆ ಹೋಗುತ್ತಾರೆ. ಆದರೆ ಬಿಯರ್​ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಇದೆ ಎಂದು ಅತಿಯಾಗಿ ಸೇವಿಸಿದರೂ ಕೂಡ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

4 / 7
 3- ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ: ನೀವು ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಹೊಂದಿದ್ದರೆ, ಆ ಸಮಯದಲ್ಲಿ ನೀವು ಬಿಯರ್ ಕುಡಿಯಲೇಬಾರದು. ಇದು ಅಜೀರ್ಣಕ್ಕೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಗ್ಯಾಸ್-ಅಸಿಡಿಟಿ ಸಮಸ್ಯೆಯನ್ನು ಹೆಚ್ಚಿಸುತ್ತದೆ.

3- ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ: ನೀವು ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಹೊಂದಿದ್ದರೆ, ಆ ಸಮಯದಲ್ಲಿ ನೀವು ಬಿಯರ್ ಕುಡಿಯಲೇಬಾರದು. ಇದು ಅಜೀರ್ಣಕ್ಕೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಗ್ಯಾಸ್-ಅಸಿಡಿಟಿ ಸಮಸ್ಯೆಯನ್ನು ಹೆಚ್ಚಿಸುತ್ತದೆ.

5 / 7
4- ಹೆಚ್ಚು ನೀರು ಕುಡಿಯಿರಿ: ಆಲ್ಕೋಹಾಲ್ ದೇಹದಲ್ಲಿ ನೀರಿನ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಬಿಯರ್ ಸೇವಿಸಿದ ಬಳಿಕ ನೀವು ಹೆಚ್ಚು ನೀರನ್ನು ಕುಡಿಯಬೇಕು. ಇಲ್ಲದಿದ್ದರೆ ದೇಹದಲ್ಲಿ ನೀರಿನ ಕೊರತೆ ಸಮಸ್ಯೆ ಎದುರಾಗುತ್ತದೆ.

4- ಹೆಚ್ಚು ನೀರು ಕುಡಿಯಿರಿ: ಆಲ್ಕೋಹಾಲ್ ದೇಹದಲ್ಲಿ ನೀರಿನ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಬಿಯರ್ ಸೇವಿಸಿದ ಬಳಿಕ ನೀವು ಹೆಚ್ಚು ನೀರನ್ನು ಕುಡಿಯಬೇಕು. ಇಲ್ಲದಿದ್ದರೆ ದೇಹದಲ್ಲಿ ನೀರಿನ ಕೊರತೆ ಸಮಸ್ಯೆ ಎದುರಾಗುತ್ತದೆ.

6 / 7
5- ತೂಕವನ್ನು ಹೆಚ್ಚಿಸುತ್ತದೆ: ನೀವು ತೂಕ ಇಳಿಸಿಕೊಳ್ಳಲು ಡಯಟ್ ಮಾಡುತ್ತಿದ್ದರೆ, ನೀವು ಬಿಯರ್ ಸೇವಿಸಬಾರದು. ಏಕೆಂದರೆ ಬಿಯರ್ ಸೇವನೆಯು ನಿಮ್ಮ ದೇಹದ ತೂಕವನ್ನು ಹೆಚ್ಚಿಸುತ್ತದೆ. ಹೀಗಾಗಿ ಬಿಯರ್ ಹೀರುವ ಮುನ್ನ ಈ ಅಂಶಗಳ ಬಗ್ಗೆ ಎಚ್ಚರಿಕೆವಹಿಸುವುದು ಉತ್ತಮ.

5- ತೂಕವನ್ನು ಹೆಚ್ಚಿಸುತ್ತದೆ: ನೀವು ತೂಕ ಇಳಿಸಿಕೊಳ್ಳಲು ಡಯಟ್ ಮಾಡುತ್ತಿದ್ದರೆ, ನೀವು ಬಿಯರ್ ಸೇವಿಸಬಾರದು. ಏಕೆಂದರೆ ಬಿಯರ್ ಸೇವನೆಯು ನಿಮ್ಮ ದೇಹದ ತೂಕವನ್ನು ಹೆಚ್ಚಿಸುತ್ತದೆ. ಹೀಗಾಗಿ ಬಿಯರ್ ಹೀರುವ ಮುನ್ನ ಈ ಅಂಶಗಳ ಬಗ್ಗೆ ಎಚ್ಚರಿಕೆವಹಿಸುವುದು ಉತ್ತಮ.

7 / 7
Follow us
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ