AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಟ್ರೇಲರ್ ಲಾಂಚ್​ಗೂ ಮುನ್ನ ಕ್ಯಾಮೆರಾಗೆ ಪೋಸ್​ ನೀಡಿದ ಸಂಜಯ್​ ದತ್​, ಪೃಥ್ವಿರಾಜ್​

ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Mar 27, 2022 | 4:35 PM

Share
‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

1 / 5
‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

2 / 5
ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

3 / 5
ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

4 / 5
ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

5 / 5
Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ