AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಟ್ರೇಲರ್ ಲಾಂಚ್​ಗೂ ಮುನ್ನ ಕ್ಯಾಮೆರಾಗೆ ಪೋಸ್​ ನೀಡಿದ ಸಂಜಯ್​ ದತ್​, ಪೃಥ್ವಿರಾಜ್​

ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Mar 27, 2022 | 4:35 PM

Share
‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

1 / 5
‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

2 / 5
ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

3 / 5
ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

4 / 5
ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್