‘ಕೆಜಿಎಫ್ 2’ ಟ್ರೇಲರ್ ಲಾಂಚ್ಗೂ ಮುನ್ನ ಕ್ಯಾಮೆರಾಗೆ ಪೋಸ್ ನೀಡಿದ ಸಂಜಯ್ ದತ್, ಪೃಥ್ವಿರಾಜ್
ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ.
Updated on: Mar 27, 2022 | 4:35 PM

‘ಕೆಜಿಎಫ್ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ಕೆಜಿಎಫ್ 2’ ವಿಲನ್ ಸಂಜಯ್ ದತ್, ನಟ ಯಶ್, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್ ಜೋಹರ್, ಶಿವರಾಜ್ಕುಮಾರ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಂಜೆ 6.40ಕ್ಕೆ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಯಶ್ ನಟನೆಯ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಇಂದು ರಿಲೀಸ್
Related Photo Gallery

IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೇರಲು ಮೂರೇ ಮೂರು ಹೆಜ್ಜೆ ದೂರ

IPL 2025: ಮುಗಿಯದ ಓವರ್: ಕಳಪೆ ದಾಖಲೆ ಬರೆದ ಸಂದೀಪ್ ಶರ್ಮಾ

ಭಾರತದ ಕೊನೆಯ ರೈಲು ನಿಲ್ದಾಣವಿದು, ಏನಿದರ ವಿಶೇಷತೆ ಗೊತ್ತಾ?

IPL 2025: RCB vs PBKS ಮತ್ತು PBKS vs RCB: ಇದೆಂತಹ ವೇಳಾಪಟ್ಟಿ?

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?

ವರ್ಷಗಳ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ 7 ಕ್ರಿಕೆಟಿಗರು

ಮಾರ್ಚ್ ತಿಂಗಳ ಕ್ರಿಕೆಟಿಗನಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಈ ವಿಷಯದಲ್ಲಿ ಅಮ್ಮನ ಈ ಮಾತುಗಳನ್ನು ತಪ್ಪದೆ ಕೇಳಿ

ಮೊದಲ ಓವರ್ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ
ಸಿಮ್ ಖರೀದಿಗೆ ಅಂಗಡಿಗೆ ಹೋಗಬೇಕಿಲ್ಲ: 10 ನಿಮಿಷಗಳಲ್ಲಿ ಮನೆಗೆ ಬರುತ್ತೆ

PhonePe: ಬ್ಯಾಂಕ್ ಅಕೌಂಟ್ ಇಲ್ಲದಿದ್ದರೂ ಪಾವತಿಗಳನ್ನು ಮಾಡುವುದು ಹೇಗೆ?

ಕನ್ನಡ ಸಿನಿಮಾ ಮಾಡುವಂತೆ ಪೂಜಾ ಹೆಗ್ಡೆಗೆ ಕುಟುಂಬದಿಂದ ಒತ್ತಾಯ

ವ್ಯಕ್ತಿಯ ಕೊಂದು ಶವದ ಪಕ್ಕದಲ್ಲಿಯೇ ಬೆಳಗ್ಗೆವರೆಗೂ ಮಲಗಿತ್ತು ಹಾವು

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಚಿಟಿಕೆ ಉಪ್ಪು ಸೇರಿಸಿದರೆ ಈ ಸಮಸ್ಯೆ ಬರಲ್ಲ

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು

ಗರೀಬ್ ರಥ್ ಎಕ್ಸ್ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ನೋ ಬಾಲ್, ಫ್ರೀ ಹಿಟ್, ರನೌಟ್: ಸೂಪರ್ ಓವರ್ನಲ್ಲಿ ಡೆಲ್ಲಿಗೆ ರೋಚಕ ಜಯ
