AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಟ್ರೇಲರ್ ಲಾಂಚ್​ಗೂ ಮುನ್ನ ಕ್ಯಾಮೆರಾಗೆ ಪೋಸ್​ ನೀಡಿದ ಸಂಜಯ್​ ದತ್​, ಪೃಥ್ವಿರಾಜ್​

ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Mar 27, 2022 | 4:35 PM

Share
‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

1 / 5
‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

2 / 5
ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

3 / 5
ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

4 / 5
ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

5 / 5
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ