AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಟ್ರೇಲರ್ ಲಾಂಚ್​ಗೂ ಮುನ್ನ ಕ್ಯಾಮೆರಾಗೆ ಪೋಸ್​ ನೀಡಿದ ಸಂಜಯ್​ ದತ್​, ಪೃಥ್ವಿರಾಜ್​

ಸಂಜಯ್ ದತ್, ಪೃಥ್ವಿರಾಜ್, ‘ಕೆಜಿಎಫ್ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್ ನೀಡಿದ್ದಾರೆ.

TV9 Web
| Edited By: |

Updated on: Mar 27, 2022 | 4:35 PM

Share
‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಇಂದು (ಮಾರ್ಚ್​ 27) ಸಂಜೆ ನಡೆಯುತ್ತಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗೋಕೆ ಹಲವು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಒರಾಯನ್​ ಮಾಲ್​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

1 / 5
‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

‘ಕೆಜಿಎಫ್​ 2’ ವಿಲನ್​ ಸಂಜಯ್ ದತ್, ನಟ ಯಶ್​, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಕರಣ್​ ಜೋಹರ್, ಶಿವರಾಜ್​ಕುಮಾರ್, ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್​ ಕಾರ್ಯಕ್ರಮದಲ್ಲಿ ಹಾಜರಿ ಹಾಕಲಿದ್ದಾರೆ ಅನ್ನೋದು ವಿಶೇಷ.

2 / 5
ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

ಸಂಜಯ್​ ದತ್​, ಪೃಥ್ವಿರಾಜ್​, ‘ಕೆಜಿಎಫ್​ 2’ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಕಾರ್ಯಕ್ರಮ ಆರಂಭಕ್ಕೂ ಮುನ್ನ ಫೋಟೋಗೆ ಪೋಸ್​ ನೀಡಿದ್ದಾರೆ. ಈ ಫೋಟೋ ವೈರಲ್​ ಆಗಿದೆ.

3 / 5
ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಸಂಜೆ 6.40ಕ್ಕೆ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಲಾಂಚ್ ಆಗಲಿದೆ. ಈ ಟ್ರೇಲರ್ ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

4 / 5
ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರದ ಟ್ರೇಲರ್ ಇಂದು ರಿಲೀಸ್

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ