Tech Tips: ನಿಮ್ಮ ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ಎಚ್ಚರ: ತಪ್ಪದೆ ಹೀಗೆ ಮಾಡಿ

Smartphone Tricks: ಹಳೆಯ ಸ್ಮಾರ್ಟ್‌ಫೋನ್‌ಗಳನ್ನು ಬೇರೆಯವರಿಗೆ ಮಾರುವ ಅಥವಾ ವಿನಿಮಯ ಮಾಡುವ ಮುನ್ನ, ಅದರಲ್ಲಿರುವ ಫೈಲುಗಳನ್ನು ಅಳಿಸಿಹಾಕಲೇಬೇಕು. ಇಲ್ಲವಾದಲ್ಲಿ ಅವರು ನಿಮ್ಮ ಇಮೇಲ್‌ಗೆ ಲಾಗಿನ್ ಆಗಬಹುದು.

|

Updated on: Jan 21, 2024 | 6:55 AM

ನೀವು ಸ್ಮಾರ್ಟ್‌ಫೋನ್‌ ಮಾರಾಟ ಮಾಡಲು ಯೋಚನೆಯಲ್ಲಿದ್ದರೆ, ಅನುಸರಿಸಲೇಬೇಕಾದ ವಿಧಾನಗಳ ಬಗ್ಗೆ ಇಲ್ಲಿ ತಿಳಿಸಿಕೊಡುತ್ತೇವೆ. ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್ ಮಾರಾಟದಲ್ಲಿ ಎಷ್ಟು ಜಾಗರೂಕತೆಯಿಂದ ಇರಬೇಕು ಎಂಬುದನ್ನು ತಿಳಿಯೋಣ.

ನೀವು ಸ್ಮಾರ್ಟ್‌ಫೋನ್‌ ಮಾರಾಟ ಮಾಡಲು ಯೋಚನೆಯಲ್ಲಿದ್ದರೆ, ಅನುಸರಿಸಲೇಬೇಕಾದ ವಿಧಾನಗಳ ಬಗ್ಗೆ ಇಲ್ಲಿ ತಿಳಿಸಿಕೊಡುತ್ತೇವೆ. ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್ ಮಾರಾಟದಲ್ಲಿ ಎಷ್ಟು ಜಾಗರೂಕತೆಯಿಂದ ಇರಬೇಕು ಎಂಬುದನ್ನು ತಿಳಿಯೋಣ.

1 / 7
ಹಳೆಯ ಸ್ಮಾರ್ಟ್‌ಫೋನ್‌ಗಳನ್ನು ಬೇರೆಯವರಿಗೆ ಮಾರುವ ಅಥವಾ ವಿನಿಮಯ ಮಾಡುವ ಮುನ್ನ, ಅದರಲ್ಲಿರುವ ಫೈಲುಗಳನ್ನು ಅಳಿಸಿಹಾಕಲೇಬೇಕು. ಇಲ್ಲವಾದಲ್ಲಿ ಅವರು ನಿಮ್ಮ ಇಮೇಲ್‌ಗೆ ಲಾಗಿನ್ ಆಗಬಹುದು, ಸಂದೇಶಗಳನ್ನು ನೋಡಬಹುದು ಹಾಗೂ ಇತರ ಫೈಲ್‌ಗಳನ್ನು ಬಳಸಿಕೊಳ್ಳುವ ಸಾಧ್ಯತೆಗಳಿರುತ್ತವೆ.

ಹಳೆಯ ಸ್ಮಾರ್ಟ್‌ಫೋನ್‌ಗಳನ್ನು ಬೇರೆಯವರಿಗೆ ಮಾರುವ ಅಥವಾ ವಿನಿಮಯ ಮಾಡುವ ಮುನ್ನ, ಅದರಲ್ಲಿರುವ ಫೈಲುಗಳನ್ನು ಅಳಿಸಿಹಾಕಲೇಬೇಕು. ಇಲ್ಲವಾದಲ್ಲಿ ಅವರು ನಿಮ್ಮ ಇಮೇಲ್‌ಗೆ ಲಾಗಿನ್ ಆಗಬಹುದು, ಸಂದೇಶಗಳನ್ನು ನೋಡಬಹುದು ಹಾಗೂ ಇತರ ಫೈಲ್‌ಗಳನ್ನು ಬಳಸಿಕೊಳ್ಳುವ ಸಾಧ್ಯತೆಗಳಿರುತ್ತವೆ.

2 / 7
ನಿಮ್ಮ ಫೋನ್​ನಲ್ಲಿರುವ ಎಲ್ಲ ಫೈಲುಗಳು ಬ್ಯಾಕಪ್ ಇಟ್ಟುಕೊಳ್ಳಬೇಕು. ಕೆಲವು ಫೋನ್‌ಗಳಲ್ಲಿ ಮೆಮೊರಿ ಕಾರ್ಡ್‌ಗೆ ಬ್ಯಾಕಪ್ ಮಾಡಿಕೊಳ್ಳುವ ಆಯ್ಕೆಯಿದ್ದರೆ, ಹೆಚ್ಚಿನ ಆಂಡ್ರಾಯ್ಡ್ ಫೋನ್‌ಗಳಲ್ಲಿ ಗೂಗಲ್ ಸರ್ವರ್‌ನಲ್ಲೇ ಬ್ಯಾಕಪ್ ಇರಿಸಿಕೊಳ್ಳುವ ಆಯ್ಕೆಯಿರುತ್ತದೆ.

ನಿಮ್ಮ ಫೋನ್​ನಲ್ಲಿರುವ ಎಲ್ಲ ಫೈಲುಗಳು ಬ್ಯಾಕಪ್ ಇಟ್ಟುಕೊಳ್ಳಬೇಕು. ಕೆಲವು ಫೋನ್‌ಗಳಲ್ಲಿ ಮೆಮೊರಿ ಕಾರ್ಡ್‌ಗೆ ಬ್ಯಾಕಪ್ ಮಾಡಿಕೊಳ್ಳುವ ಆಯ್ಕೆಯಿದ್ದರೆ, ಹೆಚ್ಚಿನ ಆಂಡ್ರಾಯ್ಡ್ ಫೋನ್‌ಗಳಲ್ಲಿ ಗೂಗಲ್ ಸರ್ವರ್‌ನಲ್ಲೇ ಬ್ಯಾಕಪ್ ಇರಿಸಿಕೊಳ್ಳುವ ಆಯ್ಕೆಯಿರುತ್ತದೆ.

3 / 7
ಸ್ಮಾರ್ಟ್‌ಫೋನ್‌ ಅನ್ನು ಮಾರುವ ಮುನ್ನ ನಿಮ್ಮ ಸ್ಮಾರ್ಟ್‌ಫೋನಿನ ಫ್ಯಾಕ್ಟ್ರಿ ಸೆಟ್ಟಿಂಗ್ಸ್ ರೀಸೆಟ್ ಮಾಡುವುದು ಕಡ್ಡಾಯ. ನೀವು ಸ್ಮಾರ್ಟ್‌ಫೋನ್ ಫ್ಯಾಕ್ಟ್ರಿ ಸೆಟ್ಟಿಂಗ್ಸ್ ರೀಸೆಟ್ ಮಾಡಿದರೆ ಫೋನಿನಲ್ಲಿನ ನಿಮ್ಮ ಡೇಟಾ ಸಂಪೂರ್ಣವಾಗಿ ಅಳಿಸಿಹೊಗುತ್ತದೆ, ಹಾಗಾಗಿ, ಮರೆಯದೇ ಫ್ಯಾಕ್ಟ್ರಿ ರೀಸೆಟ್ ಮಾಡಿ.

ಸ್ಮಾರ್ಟ್‌ಫೋನ್‌ ಅನ್ನು ಮಾರುವ ಮುನ್ನ ನಿಮ್ಮ ಸ್ಮಾರ್ಟ್‌ಫೋನಿನ ಫ್ಯಾಕ್ಟ್ರಿ ಸೆಟ್ಟಿಂಗ್ಸ್ ರೀಸೆಟ್ ಮಾಡುವುದು ಕಡ್ಡಾಯ. ನೀವು ಸ್ಮಾರ್ಟ್‌ಫೋನ್ ಫ್ಯಾಕ್ಟ್ರಿ ಸೆಟ್ಟಿಂಗ್ಸ್ ರೀಸೆಟ್ ಮಾಡಿದರೆ ಫೋನಿನಲ್ಲಿನ ನಿಮ್ಮ ಡೇಟಾ ಸಂಪೂರ್ಣವಾಗಿ ಅಳಿಸಿಹೊಗುತ್ತದೆ, ಹಾಗಾಗಿ, ಮರೆಯದೇ ಫ್ಯಾಕ್ಟ್ರಿ ರೀಸೆಟ್ ಮಾಡಿ.

4 / 7
ಶೋರೂಂನಿಂದ ಸ್ಮಾರ್ಟ್​ಫೋನ್ ಹೊರತಂದರೆ ಸಾಕು ಆ ಮೊಬೈಲ್ ಬೆಲೆ ಶೇ. 40 ರಷ್ಟು ಇಳೆಕೆಯಾಗುತ್ತದೆ ಎನ್ನುತ್ತವೆ ಸೆಕೆಂಡ್‌ ಹ್ಯಾಂಡ್‌ ಬೆಲೆಗಳನ್ನು ಹೇಳುವಂತಹ ಸೈಟ್‌ಗಳು. ಹಾಗಾಗಿ, ನಿಮ್ಮ ಸ್ಮಾರ್ಟ್‌ಫೋನ್ ಮಾರಾಟ ಮಾಡುವಾಗ ಅದರ ಮಾರ್ಕೆಟ್ ವ್ಯಾಲ್ಯೂ ಎಷ್ಟು ಎಂಬುದನ್ನು ಮೊದಲು ತಿಳಿದುಕೊಳ್ಳಿ.

ಶೋರೂಂನಿಂದ ಸ್ಮಾರ್ಟ್​ಫೋನ್ ಹೊರತಂದರೆ ಸಾಕು ಆ ಮೊಬೈಲ್ ಬೆಲೆ ಶೇ. 40 ರಷ್ಟು ಇಳೆಕೆಯಾಗುತ್ತದೆ ಎನ್ನುತ್ತವೆ ಸೆಕೆಂಡ್‌ ಹ್ಯಾಂಡ್‌ ಬೆಲೆಗಳನ್ನು ಹೇಳುವಂತಹ ಸೈಟ್‌ಗಳು. ಹಾಗಾಗಿ, ನಿಮ್ಮ ಸ್ಮಾರ್ಟ್‌ಫೋನ್ ಮಾರಾಟ ಮಾಡುವಾಗ ಅದರ ಮಾರ್ಕೆಟ್ ವ್ಯಾಲ್ಯೂ ಎಷ್ಟು ಎಂಬುದನ್ನು ಮೊದಲು ತಿಳಿದುಕೊಳ್ಳಿ.

5 / 7
ಫೋನ್‌ನ ಒಳಭಾಗ ಮತ್ತು ಹೊರಭಾಗವನ್ನು ಚೆನ್ನಾಗಿ ಸ್ವಚ್ಛಮಾಡಿಕೊಳ್ಳಿ. ತಪ್ಪದೆ ಫಿಂಗರ್ ಪ್ರಿಂಟ್ ಕಲೆಗಳನ್ನು ನಿವಾರಿಸಿ ನಿಮ್ಮ ಹಳೆಯ ಫೋನ್ ಅನ್ನು ಮಾರಾಟ ಮಾಡಿ.

ಫೋನ್‌ನ ಒಳಭಾಗ ಮತ್ತು ಹೊರಭಾಗವನ್ನು ಚೆನ್ನಾಗಿ ಸ್ವಚ್ಛಮಾಡಿಕೊಳ್ಳಿ. ತಪ್ಪದೆ ಫಿಂಗರ್ ಪ್ರಿಂಟ್ ಕಲೆಗಳನ್ನು ನಿವಾರಿಸಿ ನಿಮ್ಮ ಹಳೆಯ ಫೋನ್ ಅನ್ನು ಮಾರಾಟ ಮಾಡಿ.

6 / 7
ನಿಮ್ಮ ಮೊಬೈಲ್​ನಲ್ಲಿರುವ ಯಾವುದೇ ಫೈಲ್ ಅಥವಾ ಕಾಂಟೆಕ್ಟ್ ನಿಮಗೆ ಬೇಡ ಎಂದಾದಲ್ಲಿ ಸೆಟ್ಟಿಂಗ್ಸ್​ಗೆ ತೆರಳಿ ಸ್ಮಾರ್ಟ್​ಫೋನನ್ನು ಸಂಪೂರ್ಣ ರಿಸೆಟ್ ಕೊಡಬಹುದು. ಹೀಗೆ ಮಾಡಿದರೆ ಮೊಬೈಲ್​ನಲ್ಲಿರುವ ಎಲ್ಲ ಫೈಲ್ಸ್ ಡಿಲೀಟ್ ಆಗಿ ಹೊಸದರಂತೆ ಇರುತ್ತದೆ.

ನಿಮ್ಮ ಮೊಬೈಲ್​ನಲ್ಲಿರುವ ಯಾವುದೇ ಫೈಲ್ ಅಥವಾ ಕಾಂಟೆಕ್ಟ್ ನಿಮಗೆ ಬೇಡ ಎಂದಾದಲ್ಲಿ ಸೆಟ್ಟಿಂಗ್ಸ್​ಗೆ ತೆರಳಿ ಸ್ಮಾರ್ಟ್​ಫೋನನ್ನು ಸಂಪೂರ್ಣ ರಿಸೆಟ್ ಕೊಡಬಹುದು. ಹೀಗೆ ಮಾಡಿದರೆ ಮೊಬೈಲ್​ನಲ್ಲಿರುವ ಎಲ್ಲ ಫೈಲ್ಸ್ ಡಿಲೀಟ್ ಆಗಿ ಹೊಸದರಂತೆ ಇರುತ್ತದೆ.

7 / 7
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ