AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಬೆಳಗಾವಿ ಬಿಜೆಪಿ ನಾಯಕರಿಂದ ಪ್ರಧಾನಿ ನರೇಂದ್ರ ಮೋದಿಗೆ ವಿಭಿನ್ನ ಗಿಫ್ಟ್, ಬೆಲ್ಲದಿಂದ ತಯಾರಾದ ಮೋದಿ ಪ್ರತಿಮೆ

ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಹಿನ್ನೆಲೆ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿರುವ ಪ್ರಧಾನಿ ಮೋದಿಯವರ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ನಡೆದಿದೆ.

ಆಯೇಷಾ ಬಾನು
|

Updated on:Apr 29, 2023 | 11:43 AM

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಪ್ರಚಾರ, ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು ಬೆಳಗಾವಿಗೆ ಆಗಮಿಸುವ ಹಿನ್ನೆಲೆ ವಿಶೇಷ ಉಡುಗೊರೆ ಸಿದ್ದವಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಪ್ರಚಾರ, ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು ಬೆಳಗಾವಿಗೆ ಆಗಮಿಸುವ ಹಿನ್ನೆಲೆ ವಿಶೇಷ ಉಡುಗೊರೆ ಸಿದ್ದವಾಗಿದೆ.

1 / 6
ಇಂದು ಪ್ರಧಾನಿ ಮೋದಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರಿಗೆ ವಿಭಿನ್ನ ಗಿಫ್ಟ್ ನೀಡಲು ಸ್ಥಳೀಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಇಂದು ಪ್ರಧಾನಿ ಮೋದಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರಿಗೆ ವಿಭಿನ್ನ ಗಿಫ್ಟ್ ನೀಡಲು ಸ್ಥಳೀಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.

2 / 6
ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಹಿನ್ನೆಲೆ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿರುವ ಪ್ರಧಾನಿ ಮೋದಿಯವರ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ನಡೆದಿದೆ.

ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಹಿನ್ನೆಲೆ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿರುವ ಪ್ರಧಾನಿ ಮೋದಿಯವರ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ನಡೆದಿದೆ.

3 / 6
ಮತ್ತು ಪ್ರಧಾನಿ ಮೋದಿ ಜಾರಿಗೆ ತಂದ ರಾಷ್ಟ್ರೀಯ ಯೋಜನೆಗಳನ್ನ ಒಳಗೊಂಡ ಪೇಂಟಿಂಗ್ ಕಾಣಿಕೆ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಮತ್ತು ಪ್ರಧಾನಿ ಮೋದಿ ಜಾರಿಗೆ ತಂದ ರಾಷ್ಟ್ರೀಯ ಯೋಜನೆಗಳನ್ನ ಒಳಗೊಂಡ ಪೇಂಟಿಂಗ್ ಕಾಣಿಕೆ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

4 / 6
ಬೀದರ್​ ಜಿಲ್ಲೆಯ ಹುಮ್ನಾಬಾದ್​ ತಾಲೂಕಿನ ಚಿನಕೇರಾ ಕ್ರಾಸ್​​ ಬಳಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದ ಮೋದಿಯವರಿಗೆ ಬಸವಣ್ಣನವರ ಫೋಟೋ ನೀಡಿ ಬಿಜೆಪಿ ನಾಯಕರು ಸನ್ಮಾನಿಸಿದರು.

ಬೀದರ್​ ಜಿಲ್ಲೆಯ ಹುಮ್ನಾಬಾದ್​ ತಾಲೂಕಿನ ಚಿನಕೇರಾ ಕ್ರಾಸ್​​ ಬಳಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದ ಮೋದಿಯವರಿಗೆ ಬಸವಣ್ಣನವರ ಫೋಟೋ ನೀಡಿ ಬಿಜೆಪಿ ನಾಯಕರು ಸನ್ಮಾನಿಸಿದರು.

5 / 6
ವಿಜಯಪುರಕ್ಕೆ ಭೇಟಿ ನೀಡಲಿರುವ ಮೋದಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ”  ವಿಲ್ ಪ್ರತಿ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ವಿಜಯಪುರಕ್ಕೆ ಭೇಟಿ ನೀಡಲಿರುವ ಮೋದಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ” ವಿಲ್ ಪ್ರತಿ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

6 / 6

Published On - 11:43 am, Sat, 29 April 23

Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್