AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಬೆಳಗಾವಿ ಬಿಜೆಪಿ ನಾಯಕರಿಂದ ಪ್ರಧಾನಿ ನರೇಂದ್ರ ಮೋದಿಗೆ ವಿಭಿನ್ನ ಗಿಫ್ಟ್, ಬೆಲ್ಲದಿಂದ ತಯಾರಾದ ಮೋದಿ ಪ್ರತಿಮೆ

ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಹಿನ್ನೆಲೆ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿರುವ ಪ್ರಧಾನಿ ಮೋದಿಯವರ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ನಡೆದಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Apr 29, 2023 | 11:43 AM

Share
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಪ್ರಚಾರ, ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು ಬೆಳಗಾವಿಗೆ ಆಗಮಿಸುವ ಹಿನ್ನೆಲೆ ವಿಶೇಷ ಉಡುಗೊರೆ ಸಿದ್ದವಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಪ್ರಚಾರ, ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಇಂದು ಬೆಳಗಾವಿಗೆ ಆಗಮಿಸುವ ಹಿನ್ನೆಲೆ ವಿಶೇಷ ಉಡುಗೊರೆ ಸಿದ್ದವಾಗಿದೆ.

1 / 6
ಇಂದು ಪ್ರಧಾನಿ ಮೋದಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರಿಗೆ ವಿಭಿನ್ನ ಗಿಫ್ಟ್ ನೀಡಲು ಸ್ಥಳೀಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಇಂದು ಪ್ರಧಾನಿ ಮೋದಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರಿಗೆ ವಿಭಿನ್ನ ಗಿಫ್ಟ್ ನೀಡಲು ಸ್ಥಳೀಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.

2 / 6
ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಹಿನ್ನೆಲೆ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿರುವ ಪ್ರಧಾನಿ ಮೋದಿಯವರ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ನಡೆದಿದೆ.

ಕುಡಚಿ ಭಾಗದಲ್ಲಿ ಬೆಲ್ಲ ಹೆಚ್ಚು ಉತ್ಪಾದನೆ ಹಿನ್ನೆಲೆ ರಾಯಬಾಗ ಮೂಲದ ಬಾಬುರಾವ್ ನಿಡೋಣಿ ಅವರು ಬೆಲ್ಲದಲ್ಲೇ ಸಿದ್ದಪಡಿಸಿರುವ ಪ್ರಧಾನಿ ಮೋದಿಯವರ ಭಾವಚಿತ್ರ ಬಿಡಿಸಿರುವುದನ್ನ ಕಾಣಿಕೆಯಾಗಿ ನೀಡಲು ಸಿದ್ಧತೆ ನಡೆದಿದೆ.

3 / 6
ಮತ್ತು ಪ್ರಧಾನಿ ಮೋದಿ ಜಾರಿಗೆ ತಂದ ರಾಷ್ಟ್ರೀಯ ಯೋಜನೆಗಳನ್ನ ಒಳಗೊಂಡ ಪೇಂಟಿಂಗ್ ಕಾಣಿಕೆ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಮತ್ತು ಪ್ರಧಾನಿ ಮೋದಿ ಜಾರಿಗೆ ತಂದ ರಾಷ್ಟ್ರೀಯ ಯೋಜನೆಗಳನ್ನ ಒಳಗೊಂಡ ಪೇಂಟಿಂಗ್ ಕಾಣಿಕೆ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

4 / 6
ಬೀದರ್​ ಜಿಲ್ಲೆಯ ಹುಮ್ನಾಬಾದ್​ ತಾಲೂಕಿನ ಚಿನಕೇರಾ ಕ್ರಾಸ್​​ ಬಳಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದ ಮೋದಿಯವರಿಗೆ ಬಸವಣ್ಣನವರ ಫೋಟೋ ನೀಡಿ ಬಿಜೆಪಿ ನಾಯಕರು ಸನ್ಮಾನಿಸಿದರು.

ಬೀದರ್​ ಜಿಲ್ಲೆಯ ಹುಮ್ನಾಬಾದ್​ ತಾಲೂಕಿನ ಚಿನಕೇರಾ ಕ್ರಾಸ್​​ ಬಳಿ ನಡೆದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದ ಮೋದಿಯವರಿಗೆ ಬಸವಣ್ಣನವರ ಫೋಟೋ ನೀಡಿ ಬಿಜೆಪಿ ನಾಯಕರು ಸನ್ಮಾನಿಸಿದರು.

5 / 6
ವಿಜಯಪುರಕ್ಕೆ ಭೇಟಿ ನೀಡಲಿರುವ ಮೋದಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ”  ವಿಲ್ ಪ್ರತಿ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ವಿಜಯಪುರಕ್ಕೆ ಭೇಟಿ ನೀಡಲಿರುವ ಮೋದಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ, ಮತ್ತು ಅವರು ಬರೆದಿದ್ದ “ಅಂತಿಮ ಅಭಿವಂದನ ಪತ್ರ” ವಿಲ್ ಪ್ರತಿ ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

6 / 6

Published On - 11:43 am, Sat, 29 April 23

Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!