Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿವೆ ಜೀವಕ್ಕೆ ಕುತ್ತು ತರುವ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳು: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ

ಇತ್ತೀಚಿಗೆ ಬೆಂಗಳೂರಿನಲ್ಲಿ ವಿದ್ಯುತ್​​ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟಿದ್ದರು. ಈ ಅವಘಡ ಸಂಭವಿಸಿದ ನಂತರವೂ ರಾಜ್ಯದ ಹೆಸ್ಕಾಂ ಇನ್ನೂ ಎಚ್ಚೆತ್ತುಕೊಂಡಿಲ್ಲ. ಬೆಳಗಾವಿ ನಗರದಲ್ಲಿರುವ ಹೆಸ್ಕಾಂನ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳಿಂದ ಜೀವಕ್ಕೆ ಆಪತ್ತು ಉಂಟಾಗುವ ಸಾಧ್ಯತೆ ಇದೆ.

Sahadev Mane
| Updated By: ವಿವೇಕ ಬಿರಾದಾರ

Updated on: Nov 26, 2023 | 10:53 AM

Belagavi Hescom danger transformer; here is a photos

ಇತ್ತೀಚಿಗೆ ಬೆಂಗಳೂರಿನಲ್ಲಿ ವಿದ್ಯುತ್​​ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟಿದ್ದರು. ಈ ಅವಘಡ ಸಂಭವಿಸಿದ ನಂತರವೂ ರಾಜ್ಯದ ಹೆಸ್ಕಾಂ ಇನ್ನೂ ಎಚ್ಚೆತ್ತುಕೊಂಡಿಲ್ಲ.

1 / 7
Belagavi Hescom danger transformer; here is a photos

ಹೌದು ಬೆಳಗಾವಿ ನಗರದಲ್ಲಿರುವ ಹೆಸ್ಕಾಂನ ವಿದ್ಯುತ್ ಟ್ರಾನ್ಸ್ಫಾರ್ಮರ್​​ಗಳು ಜೀವ ಬಲಿಗಾಗಿ ಕಾದು ಕುಳಿತಂತಿವೆ.

2 / 7
Belagavi Hescom danger transformer; here is a photos

ಬೆಳಗಾವಿ ನಗರದ ಕುಮಾರಸ್ವಾಮಿ ಲೋವೋಟ್​ನಲ್ಲಿನ ಆರಕ್ಕೂ ಅಧಿಕ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳಿವೆ.

3 / 7
Belagavi Hescom danger transformer; here is a photos

ರಸ್ತೆ ಬದಿಯಲ್ಲಿ ಅಂಗಡಿಗಳ ಮುಂಭಾಗದಲ್ಲೇ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳಿದ್ದ, ಸಾರ್ವಜನಿಕರು ಜೀವ ಭಯದಲ್ಲೇ ಓಡಾಡುತ್ತಿದ್ದಾರೆ.

4 / 7
Belagavi Hescom danger transformer; here is a photos

ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು ಪುಟ್ಟ ಮಕ್ಕಳ ಕೈಗೆ ಎಟಕುವಂತಿವೆ. ಆಟವಾಡುವ ಸಮಯದಲ್ಲಿ ಮಕ್ಕಳು ಮುಟ್ಟಿದರೇ ಜೀವಕ್ಕೆ ಕುತ್ತು ತರುತ್ತವೆ.

5 / 7
Belagavi Hescom danger transformer; here is a photos

ಸುರಕ್ಷತಾ ವಾಲ್ ಕೂಡ ನಿರ್ಮಿಸದೇ ಓಪನ್ ಆಗಿಯೇ ಹೆಸ್ಕಾಂ ಬಿಟ್ಟದೆ. ಈ ಟ್ರಾನ್ಸ್ಫಾರ್ಮರ್​ಗಳನ್ನು ಬೇರಡೆ ಸ್ಥಳಾಂತರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

6 / 7
Belagavi Hescom danger transformer; here is a photos

ಅಪಾಯಕಾರಿ ಟ್ರಾನ್ಸ್ಫಾರ್ಮರ್ ಕಣ್ಮುಂದೆ ಇದ್ದರೂ ಸುರಕ್ಷಾ ಕ್ರಮಕ್ಕೆ ಮುಂದಾಗದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

7 / 7
Follow us
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!