ಬೆಳಗಾವಿಯಲ್ಲಿವೆ ಜೀವಕ್ಕೆ ಕುತ್ತು ತರುವ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ
ಇತ್ತೀಚಿಗೆ ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಮೃತಪಟ್ಟಿದ್ದರು. ಈ ಅವಘಡ ಸಂಭವಿಸಿದ ನಂತರವೂ ರಾಜ್ಯದ ಹೆಸ್ಕಾಂ ಇನ್ನೂ ಎಚ್ಚೆತ್ತುಕೊಂಡಿಲ್ಲ. ಬೆಳಗಾವಿ ನಗರದಲ್ಲಿರುವ ಹೆಸ್ಕಾಂನ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳಿಂದ ಜೀವಕ್ಕೆ ಆಪತ್ತು ಉಂಟಾಗುವ ಸಾಧ್ಯತೆ ಇದೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us



