AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Sahadev Mane
| Edited By: |

Updated on: Apr 16, 2024 | 5:41 PM

Share
ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

1 / 7
 ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

2 / 7
ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

3 / 7
ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

4 / 7
ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

5 / 7
ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

6 / 7
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

7 / 7
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು