AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಹದೇವ್​ ಮಾನೆ
| Edited By: |

Updated on: Apr 16, 2024 | 5:41 PM

Share
ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

1 / 7
 ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

2 / 7
ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

3 / 7
ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

4 / 7
ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

5 / 7
ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

6 / 7
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

7 / 7
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ