AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಹದೇವ್​ ಮಾನೆ
| Edited By: |

Updated on: Apr 16, 2024 | 5:41 PM

Share
ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿಯಾಗಿರುವ ಘಟನೆ ಇಂದು (ಏಪ್ರಿಲ್ 16) ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.

1 / 7
 ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ

2 / 7
ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇನ್ನು ಘಟನೆಯಲ್ಲಿ ​10ಕ್ಕೂ ಹೆಚ್ಚು ಗಂಭೀರ ಗಾಯಗಳಾಗಿದ್ದರೆ, 20 ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

3 / 7
ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ.

4 / 7
ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

5 / 7
ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

ಬ್ರೇಕ್ ಫೆಲ್ ನಿಂದಗಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಇನ್ನು ಕಿತ್ತೂರು ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದರು.

6 / 7
ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕನಿಗೆ ಸ್ಥಳೀಯರು ನೀರು ಕೊಟ್ಟು ಸಂತೈಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಿದರು.

7 / 7
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ