AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನವೇರಿ ಮುಂಬೈ ಪ್ರವಾಸಕ್ಕೆ ಹೋದ ಬೆಳಗಾವಿಯ ಶಾಂತಾಯಿ ವೃದ್ದಾಶ್ರಮದ 37 ಹಿರಿಯ ಜೀವಗಳು

ರಾಜಕುಮಾರ್ ಸಿನಿಮಾದಲ್ಲಿ ಡಾ. ಪುನೀತ್ ರಾಜಕುಮಾರ್​​ ಅವರು ಅನಾಥಾಶ್ರಮದಲ್ಲಿದ್ದ ವೃದ್ದರನ್ನು ಗೋವಾ ಕರೆದುಕೊಂಡು ಹೋಗುತ್ತಾರೆ. ತೆರೆ ಮೇಲೆ ತೋರಿಸಲಾಗಿರುವ ಸನ್ನಿವೇಶ ಇಂದು (ಫೆ.23) ಬೆಳಗಾವಿಯಲ್ಲಿ ನಿಜವಾಗಿದೆ. ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸಂಸ್ಥಾಪಕ ಮಾಜಿ ಮೇಯರ್ ವಿಜಯ್ ಮೋರೆ ಅವರು ತಮ್ಮ ಆಶ್ರಮದ 37 ಜನ ವೃದ್ದರನ್ನು ಮುಂಬೈ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

Sahadev Mane
| Edited By: ವಿವೇಕ ಬಿರಾದಾರ|

Updated on: Feb 23, 2024 | 12:03 PM

Share
Belagavi old age home 37 senior citizens went Mumbai trip from belagavi by flight

ರಾಜಕುಮಾರ್ ಸಿನಿಮಾದಲ್ಲಿ ಡಾ. ಪುನೀತ್ ರಾಜಕುಮಾರ್​​ ಅವರು ಅನಾಥಾಶ್ರಮದಲ್ಲಿದ್ದ ವೃದ್ದರನ್ನು ಗೋವಾ ಕರೆದುಕೊಂಡು ಹೋಗುತ್ತಾರೆ. ತೆರೆ ಮೇಲೆ ತೋರಿಸಲಾಗಿರುವ ಸನ್ನಿವೇಶ ಇಂದು (ಫೆ.23) ಬೆಳಗಾವಿಯಲ್ಲಿ ನಿಜವಾಗಿದೆ.

1 / 7
Belagavi old age home 37 senior citizens went Mumbai trip from belagavi by flight

ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸಂಸ್ಥಾಪಕ ಮಾಜಿ ಮೇಯರ್ ವಿಜಯ್ ಮೋರೆ ಅವರು ತಮ್ಮ ಆಶ್ರಮದ 37 ಜನ ವೃದ್ದರನ್ನು ಮುಂಬೈ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

2 / 7
Belagavi old age home 37 senior citizens went Mumbai trip from belagavi by flight

ಇನ್ನು ಆಶ್ರಮದ ಯಾರು ಒಬ್ಬರೂ ಕೂಡ ವಿಮಾನ ಏರುವುದು ಬಿಡಿ, ಸಮೀಪದಿಂದ ವಿಮಾನವನ್ನೇ ನೋಡಿಲ್ಲ. ಈ ನಡುವೆಯೇ ವಿಮಾನವೇರಿ ಮುಂಬೈಗೆ ತೆರಳಿದ್ದು ವೃದ್ಧರಲ್ಲಿ ಸಂತಸ ಮೂಡಿಸಿದೆ.

3 / 7
Belagavi old age home 37 senior citizens went Mumbai trip from belagavi by flight

ಇನ್ನು ಪ್ರವಾಸಕ್ಕೆ ಹೊರಟ್ಟಿದ್ದ ಹಿರಿಯರಿಗೆ ಬೆಳಗಾವಿ ವಿಮಾನ ನಿಲ್ದಾಣದ ಸಿಬ್ಬಂದಿ ಹೂ ನೀಡಿ ಬೀಳ್ಕೊಟ್ಟರು. ಇನ್ನು ಮುಂಬೈನಲ್ಲಿ ಹೋಟೆಲ್​​ ಸಿಬ್ಬಂದಿ ಹೂ ನೀಡಿ ಸ್ವಾಗತಿಸಿಕೊಂಡರು.

4 / 7
Belagavi old age home 37 senior citizens went Mumbai trip from belagavi by flight

ಹಿರಿಯ ಜೀವಿಗಳು ಈಗಾಗಲೆ ಮುಂಬೈ ತಲುಪಿದ್ದು, ತಾಜ್​ ಹೋಟೆಲ್​ನಲ್ಲಿ ಎಲ್ಲರೂ ಉಪಹಾರ ಸೇವಿಸಿ ವಾಸ್ತವ್ಯ ಹೂಡಿದ್ದಾರೆ.

5 / 7
Belagavi old age home 37 senior citizens went Mumbai trip from belagavi by flight

ಹಿರಿಯ ಜೀವಿಗಳು ಮುಂಬೈನಲ್ಲಿ ಗೇಟ್ ವೇ ಆಫ್ ಇಂಡಿಯಾ, ಸಿದ್ದಿ ವಿನಾಯಕ ಟೆಂಪಲ್, ಸಮುದ್ರ ಸಫಾರಿ ಸೀ ಲಿಂಕ್ ಬ್ರೀಡ್ಜ್, ಮಹಾರಾಷ್ಟ್ರ ವಿಧಾನಸೌಧ, ನಿಯರಮನ್ ಪಾಯಿಂಟ್ ಮತ್ತು ಬೃಹತ್ ಮಾಲ್‌ನಲ್ಲಿ ಶಾಪಿಂಗ್ ಮಾಡಿದ್ದಾರೆ.

6 / 7
Belagavi old age home 37 senior citizens went Mumbai trip from belagavi by flight

ಶಾಂತಾಯಿ ವೃದ್ಧಾಶ್ರಮದ ಹಿರಿಯ ಜೀವಿಗಳು ನಾಲ್ಕು ದಿನಗಳ ಕಾಲ ಮುಂಬೈ ಪ್ರವಾಸ ಕೈಗೊಂಡು ವಾಪಸ್​ ಬೆಳಗಾವಿಗೆ ಬರಲಿದ್ದಾರೆ.

7 / 7
Sahadev Mane
Sahadev Mane
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ