Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನವೇರಿ ಮುಂಬೈ ಪ್ರವಾಸಕ್ಕೆ ಹೋದ ಬೆಳಗಾವಿಯ ಶಾಂತಾಯಿ ವೃದ್ದಾಶ್ರಮದ 37 ಹಿರಿಯ ಜೀವಗಳು

ರಾಜಕುಮಾರ್ ಸಿನಿಮಾದಲ್ಲಿ ಡಾ. ಪುನೀತ್ ರಾಜಕುಮಾರ್​​ ಅವರು ಅನಾಥಾಶ್ರಮದಲ್ಲಿದ್ದ ವೃದ್ದರನ್ನು ಗೋವಾ ಕರೆದುಕೊಂಡು ಹೋಗುತ್ತಾರೆ. ತೆರೆ ಮೇಲೆ ತೋರಿಸಲಾಗಿರುವ ಸನ್ನಿವೇಶ ಇಂದು (ಫೆ.23) ಬೆಳಗಾವಿಯಲ್ಲಿ ನಿಜವಾಗಿದೆ. ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸಂಸ್ಥಾಪಕ ಮಾಜಿ ಮೇಯರ್ ವಿಜಯ್ ಮೋರೆ ಅವರು ತಮ್ಮ ಆಶ್ರಮದ 37 ಜನ ವೃದ್ದರನ್ನು ಮುಂಬೈ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

Sahadev Mane
| Updated By: ವಿವೇಕ ಬಿರಾದಾರ

Updated on: Feb 23, 2024 | 12:03 PM

Belagavi old age home 37 senior citizens went Mumbai trip from belagavi by flight

ರಾಜಕುಮಾರ್ ಸಿನಿಮಾದಲ್ಲಿ ಡಾ. ಪುನೀತ್ ರಾಜಕುಮಾರ್​​ ಅವರು ಅನಾಥಾಶ್ರಮದಲ್ಲಿದ್ದ ವೃದ್ದರನ್ನು ಗೋವಾ ಕರೆದುಕೊಂಡು ಹೋಗುತ್ತಾರೆ. ತೆರೆ ಮೇಲೆ ತೋರಿಸಲಾಗಿರುವ ಸನ್ನಿವೇಶ ಇಂದು (ಫೆ.23) ಬೆಳಗಾವಿಯಲ್ಲಿ ನಿಜವಾಗಿದೆ.

1 / 7
Belagavi old age home 37 senior citizens went Mumbai trip from belagavi by flight

ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸಂಸ್ಥಾಪಕ ಮಾಜಿ ಮೇಯರ್ ವಿಜಯ್ ಮೋರೆ ಅವರು ತಮ್ಮ ಆಶ್ರಮದ 37 ಜನ ವೃದ್ದರನ್ನು ಮುಂಬೈ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

2 / 7
Belagavi old age home 37 senior citizens went Mumbai trip from belagavi by flight

ಇನ್ನು ಆಶ್ರಮದ ಯಾರು ಒಬ್ಬರೂ ಕೂಡ ವಿಮಾನ ಏರುವುದು ಬಿಡಿ, ಸಮೀಪದಿಂದ ವಿಮಾನವನ್ನೇ ನೋಡಿಲ್ಲ. ಈ ನಡುವೆಯೇ ವಿಮಾನವೇರಿ ಮುಂಬೈಗೆ ತೆರಳಿದ್ದು ವೃದ್ಧರಲ್ಲಿ ಸಂತಸ ಮೂಡಿಸಿದೆ.

3 / 7
Belagavi old age home 37 senior citizens went Mumbai trip from belagavi by flight

ಇನ್ನು ಪ್ರವಾಸಕ್ಕೆ ಹೊರಟ್ಟಿದ್ದ ಹಿರಿಯರಿಗೆ ಬೆಳಗಾವಿ ವಿಮಾನ ನಿಲ್ದಾಣದ ಸಿಬ್ಬಂದಿ ಹೂ ನೀಡಿ ಬೀಳ್ಕೊಟ್ಟರು. ಇನ್ನು ಮುಂಬೈನಲ್ಲಿ ಹೋಟೆಲ್​​ ಸಿಬ್ಬಂದಿ ಹೂ ನೀಡಿ ಸ್ವಾಗತಿಸಿಕೊಂಡರು.

4 / 7
Belagavi old age home 37 senior citizens went Mumbai trip from belagavi by flight

ಹಿರಿಯ ಜೀವಿಗಳು ಈಗಾಗಲೆ ಮುಂಬೈ ತಲುಪಿದ್ದು, ತಾಜ್​ ಹೋಟೆಲ್​ನಲ್ಲಿ ಎಲ್ಲರೂ ಉಪಹಾರ ಸೇವಿಸಿ ವಾಸ್ತವ್ಯ ಹೂಡಿದ್ದಾರೆ.

5 / 7
Belagavi old age home 37 senior citizens went Mumbai trip from belagavi by flight

ಹಿರಿಯ ಜೀವಿಗಳು ಮುಂಬೈನಲ್ಲಿ ಗೇಟ್ ವೇ ಆಫ್ ಇಂಡಿಯಾ, ಸಿದ್ದಿ ವಿನಾಯಕ ಟೆಂಪಲ್, ಸಮುದ್ರ ಸಫಾರಿ ಸೀ ಲಿಂಕ್ ಬ್ರೀಡ್ಜ್, ಮಹಾರಾಷ್ಟ್ರ ವಿಧಾನಸೌಧ, ನಿಯರಮನ್ ಪಾಯಿಂಟ್ ಮತ್ತು ಬೃಹತ್ ಮಾಲ್‌ನಲ್ಲಿ ಶಾಪಿಂಗ್ ಮಾಡಿದ್ದಾರೆ.

6 / 7
Belagavi old age home 37 senior citizens went Mumbai trip from belagavi by flight

ಶಾಂತಾಯಿ ವೃದ್ಧಾಶ್ರಮದ ಹಿರಿಯ ಜೀವಿಗಳು ನಾಲ್ಕು ದಿನಗಳ ಕಾಲ ಮುಂಬೈ ಪ್ರವಾಸ ಕೈಗೊಂಡು ವಾಪಸ್​ ಬೆಳಗಾವಿಗೆ ಬರಲಿದ್ದಾರೆ.

7 / 7
Follow us
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್