AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi session: ವಿದ್ಯುತ್ ದೀಪಗಳ ಅಲಂಕಾರದಲ್ಲಿ ಕಂಗೊಳಿಸುತ್ತಿದೆ ಸುವರ್ಣ ವಿಧಾನಸೌಧ

ಬೆಳಗಾವಿ ಅಧಿವೇಶನ 2023: ಬೆಳಗಾವಿಯಲ್ಲಿ ಪ್ರಸಕ್ತ ಬಾರಿಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಿದೆ. ಈ ಸಂದರ್ಭದಲ್ಲಿ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ವಿದ್ಯುತ್​ ದೀಪಗ ಅಲಂಕಾರದಿಂದ ಕಂಗೊಳಿಸುತ್ತಿರುವ ಸುವರ್ಣ ವಿಧಾನಸೌಧದ ಚಿತ್ರಗಳು ಇಲ್ಲಿವೆ.

Ganapathi Sharma
|

Updated on: Dec 04, 2023 | 8:18 PM

Share
ಸುವರ್ಣ ವಿಧಾನಸೌಧಕ್ಕೆ ವಿದ್ಯುತ್ ದೀಪಗಳಿಂದ ಮಾಡಿರುವ ಅಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಆರು ಗಂಟೆಗೆ ಚಾಲನೆ ನೀಡಿದರು. 20 ನಿಮಿಷಗಳ ಕಾಲ ಸುವರ್ಣ ಸೌಧದ ಮುಂಭಾಗ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಅವರು ಧಾರವಾಡಕ್ಕೆ ತೆರಳಿದರು.

ಸುವರ್ಣ ವಿಧಾನಸೌಧಕ್ಕೆ ವಿದ್ಯುತ್ ದೀಪಗಳಿಂದ ಮಾಡಿರುವ ಅಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಆರು ಗಂಟೆಗೆ ಚಾಲನೆ ನೀಡಿದರು. 20 ನಿಮಿಷಗಳ ಕಾಲ ಸುವರ್ಣ ಸೌಧದ ಮುಂಭಾಗ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಅವರು ಧಾರವಾಡಕ್ಕೆ ತೆರಳಿದರು.

1 / 7
ಇನ್ನು ಮುಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಹಬ್ಬಗಳ ದಿನಗಳಲ್ಲಿ ಸುವರ್ಣ ವಿಧಾನಸೌಧ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಗಳ ಅಲಂಕಾರ ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಿದೆ.

ಇನ್ನು ಮುಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಹಬ್ಬಗಳ ದಿನಗಳಲ್ಲಿ ಸುವರ್ಣ ವಿಧಾನಸೌಧ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಗಳ ಅಲಂಕಾರ ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಿದೆ.

2 / 7
ಎಲ್ ಇಡಿ ಶಾಶ್ವತ ವಿದ್ಯುತ್ ಅಲಂಕಾರ ಸುವರ್ಣ ಸೌಧದ ಅಂದ ಹೆಚ್ಚಿಸುತ್ತಿದೆ. ಇದಕ್ಕೆ ಸಿಎಂ‌ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ‘ಟಿವಿ9’ಗೆ ತಿಳಿಸಿದ್ದಾರೆ.

ಎಲ್ ಇಡಿ ಶಾಶ್ವತ ವಿದ್ಯುತ್ ಅಲಂಕಾರ ಸುವರ್ಣ ಸೌಧದ ಅಂದ ಹೆಚ್ಚಿಸುತ್ತಿದೆ. ಇದಕ್ಕೆ ಸಿಎಂ‌ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ‘ಟಿವಿ9’ಗೆ ತಿಳಿಸಿದ್ದಾರೆ.

3 / 7
ಸುವರ್ಣ ವಿಧಾನಸೌಧ ಇನ್ನು ಬೆಳಗಾವಿ ಮಾತ್ರವಲ್ಲದೆ ಸುತ್ತಮುತ್ತಲಿನ ಜನರ ಆಕರ್ಷಣೆಯ ಕೇಂದ್ರವಾಗಲಿದೆ. ಈವರೆಗೆ ಅಧಿವೇಶನದ ಸಮಯದಲ್ಲಿ ಮಾತ್ರ ಲೈಟಿಂಗ್ ವ್ಯವಸ್ಥೆ ಇರ್ತಾ ಇತ್ತು. ಇನ್ನು ಅಧಿವೇಶ ಮುಗಿದ ಬಳಿಕವೂ ಈ ಅಲಂಕಾರ ಇರಲಿದೆ ಎಂದು ಖಾದರ್ ಹೇಳಿದ್ದಾರೆ.

ಸುವರ್ಣ ವಿಧಾನಸೌಧ ಇನ್ನು ಬೆಳಗಾವಿ ಮಾತ್ರವಲ್ಲದೆ ಸುತ್ತಮುತ್ತಲಿನ ಜನರ ಆಕರ್ಷಣೆಯ ಕೇಂದ್ರವಾಗಲಿದೆ. ಈವರೆಗೆ ಅಧಿವೇಶನದ ಸಮಯದಲ್ಲಿ ಮಾತ್ರ ಲೈಟಿಂಗ್ ವ್ಯವಸ್ಥೆ ಇರ್ತಾ ಇತ್ತು. ಇನ್ನು ಅಧಿವೇಶ ಮುಗಿದ ಬಳಿಕವೂ ಈ ಅಲಂಕಾರ ಇರಲಿದೆ ಎಂದು ಖಾದರ್ ಹೇಳಿದ್ದಾರೆ.

4 / 7
ಇನ್ಮುಂದೆ ಪ್ರತಿ ಶನಿವಾರ ಹಾಗೂ ಭಾನುವಾರ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಅದಷ್ಟೇ ಅಲ್ಲದೆ ಸರ್ಕಾರಿ ರಜಾ ದಿನ, ಹಬ್ಬ ಹರಿದಿನ ಹಾಗೂ ಇಲ್ಲಿನ ಸ್ಥಳೀಯ ಕಾರ್ಯಕ್ರಮಗಳಿಗೆ ವಿದ್ಯುತ್ ಅಲಂಕಾರ ಬಳಸಿಕೊಳ್ಳಬಹುದು ಎಂದು ಖಾದರ್ ಹೇಳಿದ್ದಾರೆ.

ಇನ್ಮುಂದೆ ಪ್ರತಿ ಶನಿವಾರ ಹಾಗೂ ಭಾನುವಾರ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಅದಷ್ಟೇ ಅಲ್ಲದೆ ಸರ್ಕಾರಿ ರಜಾ ದಿನ, ಹಬ್ಬ ಹರಿದಿನ ಹಾಗೂ ಇಲ್ಲಿನ ಸ್ಥಳೀಯ ಕಾರ್ಯಕ್ರಮಗಳಿಗೆ ವಿದ್ಯುತ್ ಅಲಂಕಾರ ಬಳಸಿಕೊಳ್ಳಬಹುದು ಎಂದು ಖಾದರ್ ಹೇಳಿದ್ದಾರೆ.

5 / 7
ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವಾಗಿ ಮಾಡಲು ನಾವು ಮುಂದಾಗಿದ್ದೇವೆ. ಈ ಕುರಿತು ಸ್ಥಳೀಯ ಸಚಿವರ ಜೊತೆ ಚರ್ಚಿಸಿ ಉನ್ನತ ಮಟ್ಟದಲ್ಲಿ ಕೆಲಸ ಮಾಡಲಿದ್ದೇವೆ ಎಂದು ಖಾದರ್ ಹೇಳಿದ್ದಾರೆ.

ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವಾಗಿ ಮಾಡಲು ನಾವು ಮುಂದಾಗಿದ್ದೇವೆ. ಈ ಕುರಿತು ಸ್ಥಳೀಯ ಸಚಿವರ ಜೊತೆ ಚರ್ಚಿಸಿ ಉನ್ನತ ಮಟ್ಟದಲ್ಲಿ ಕೆಲಸ ಮಾಡಲಿದ್ದೇವೆ ಎಂದು ಖಾದರ್ ಹೇಳಿದ್ದಾರೆ.

6 / 7
ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಯಿತು. 10 ದಿನಗಳ ನಡೆಯಲಿರುವ ಕಲಾಪದ ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಚಿವರು, ಶಾಸಕರು, ವಿಪಕ್ಷ ನಾಯಕರು, ಶಾಸಕರು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ನಂತರ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಯಿತು.

ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಯಿತು. 10 ದಿನಗಳ ನಡೆಯಲಿರುವ ಕಲಾಪದ ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಚಿವರು, ಶಾಸಕರು, ವಿಪಕ್ಷ ನಾಯಕರು, ಶಾಸಕರು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ನಂತರ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಯಿತು.

7 / 7
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್