AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi session: ವಿದ್ಯುತ್ ದೀಪಗಳ ಅಲಂಕಾರದಲ್ಲಿ ಕಂಗೊಳಿಸುತ್ತಿದೆ ಸುವರ್ಣ ವಿಧಾನಸೌಧ

ಬೆಳಗಾವಿ ಅಧಿವೇಶನ 2023: ಬೆಳಗಾವಿಯಲ್ಲಿ ಪ್ರಸಕ್ತ ಬಾರಿಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಿದೆ. ಈ ಸಂದರ್ಭದಲ್ಲಿ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ವಿದ್ಯುತ್​ ದೀಪಗ ಅಲಂಕಾರದಿಂದ ಕಂಗೊಳಿಸುತ್ತಿರುವ ಸುವರ್ಣ ವಿಧಾನಸೌಧದ ಚಿತ್ರಗಳು ಇಲ್ಲಿವೆ.

Ganapathi Sharma
|

Updated on: Dec 04, 2023 | 8:18 PM

Share
ಸುವರ್ಣ ವಿಧಾನಸೌಧಕ್ಕೆ ವಿದ್ಯುತ್ ದೀಪಗಳಿಂದ ಮಾಡಿರುವ ಅಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಆರು ಗಂಟೆಗೆ ಚಾಲನೆ ನೀಡಿದರು. 20 ನಿಮಿಷಗಳ ಕಾಲ ಸುವರ್ಣ ಸೌಧದ ಮುಂಭಾಗ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಅವರು ಧಾರವಾಡಕ್ಕೆ ತೆರಳಿದರು.

ಸುವರ್ಣ ವಿಧಾನಸೌಧಕ್ಕೆ ವಿದ್ಯುತ್ ದೀಪಗಳಿಂದ ಮಾಡಿರುವ ಅಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಆರು ಗಂಟೆಗೆ ಚಾಲನೆ ನೀಡಿದರು. 20 ನಿಮಿಷಗಳ ಕಾಲ ಸುವರ್ಣ ಸೌಧದ ಮುಂಭಾಗ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಅವರು ಧಾರವಾಡಕ್ಕೆ ತೆರಳಿದರು.

1 / 7
ಇನ್ನು ಮುಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಹಬ್ಬಗಳ ದಿನಗಳಲ್ಲಿ ಸುವರ್ಣ ವಿಧಾನಸೌಧ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಗಳ ಅಲಂಕಾರ ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಿದೆ.

ಇನ್ನು ಮುಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಹಬ್ಬಗಳ ದಿನಗಳಲ್ಲಿ ಸುವರ್ಣ ವಿಧಾನಸೌಧ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಗಳ ಅಲಂಕಾರ ಸುವರ್ಣ ವಿಧಾನಸೌಧದ ಅಂದ ಹೆಚ್ಚಿಸಿದೆ.

2 / 7
ಎಲ್ ಇಡಿ ಶಾಶ್ವತ ವಿದ್ಯುತ್ ಅಲಂಕಾರ ಸುವರ್ಣ ಸೌಧದ ಅಂದ ಹೆಚ್ಚಿಸುತ್ತಿದೆ. ಇದಕ್ಕೆ ಸಿಎಂ‌ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ‘ಟಿವಿ9’ಗೆ ತಿಳಿಸಿದ್ದಾರೆ.

ಎಲ್ ಇಡಿ ಶಾಶ್ವತ ವಿದ್ಯುತ್ ಅಲಂಕಾರ ಸುವರ್ಣ ಸೌಧದ ಅಂದ ಹೆಚ್ಚಿಸುತ್ತಿದೆ. ಇದಕ್ಕೆ ಸಿಎಂ‌ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ‘ಟಿವಿ9’ಗೆ ತಿಳಿಸಿದ್ದಾರೆ.

3 / 7
ಸುವರ್ಣ ವಿಧಾನಸೌಧ ಇನ್ನು ಬೆಳಗಾವಿ ಮಾತ್ರವಲ್ಲದೆ ಸುತ್ತಮುತ್ತಲಿನ ಜನರ ಆಕರ್ಷಣೆಯ ಕೇಂದ್ರವಾಗಲಿದೆ. ಈವರೆಗೆ ಅಧಿವೇಶನದ ಸಮಯದಲ್ಲಿ ಮಾತ್ರ ಲೈಟಿಂಗ್ ವ್ಯವಸ್ಥೆ ಇರ್ತಾ ಇತ್ತು. ಇನ್ನು ಅಧಿವೇಶ ಮುಗಿದ ಬಳಿಕವೂ ಈ ಅಲಂಕಾರ ಇರಲಿದೆ ಎಂದು ಖಾದರ್ ಹೇಳಿದ್ದಾರೆ.

ಸುವರ್ಣ ವಿಧಾನಸೌಧ ಇನ್ನು ಬೆಳಗಾವಿ ಮಾತ್ರವಲ್ಲದೆ ಸುತ್ತಮುತ್ತಲಿನ ಜನರ ಆಕರ್ಷಣೆಯ ಕೇಂದ್ರವಾಗಲಿದೆ. ಈವರೆಗೆ ಅಧಿವೇಶನದ ಸಮಯದಲ್ಲಿ ಮಾತ್ರ ಲೈಟಿಂಗ್ ವ್ಯವಸ್ಥೆ ಇರ್ತಾ ಇತ್ತು. ಇನ್ನು ಅಧಿವೇಶ ಮುಗಿದ ಬಳಿಕವೂ ಈ ಅಲಂಕಾರ ಇರಲಿದೆ ಎಂದು ಖಾದರ್ ಹೇಳಿದ್ದಾರೆ.

4 / 7
ಇನ್ಮುಂದೆ ಪ್ರತಿ ಶನಿವಾರ ಹಾಗೂ ಭಾನುವಾರ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಅದಷ್ಟೇ ಅಲ್ಲದೆ ಸರ್ಕಾರಿ ರಜಾ ದಿನ, ಹಬ್ಬ ಹರಿದಿನ ಹಾಗೂ ಇಲ್ಲಿನ ಸ್ಥಳೀಯ ಕಾರ್ಯಕ್ರಮಗಳಿಗೆ ವಿದ್ಯುತ್ ಅಲಂಕಾರ ಬಳಸಿಕೊಳ್ಳಬಹುದು ಎಂದು ಖಾದರ್ ಹೇಳಿದ್ದಾರೆ.

ಇನ್ಮುಂದೆ ಪ್ರತಿ ಶನಿವಾರ ಹಾಗೂ ಭಾನುವಾರ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಅದಷ್ಟೇ ಅಲ್ಲದೆ ಸರ್ಕಾರಿ ರಜಾ ದಿನ, ಹಬ್ಬ ಹರಿದಿನ ಹಾಗೂ ಇಲ್ಲಿನ ಸ್ಥಳೀಯ ಕಾರ್ಯಕ್ರಮಗಳಿಗೆ ವಿದ್ಯುತ್ ಅಲಂಕಾರ ಬಳಸಿಕೊಳ್ಳಬಹುದು ಎಂದು ಖಾದರ್ ಹೇಳಿದ್ದಾರೆ.

5 / 7
ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವಾಗಿ ಮಾಡಲು ನಾವು ಮುಂದಾಗಿದ್ದೇವೆ. ಈ ಕುರಿತು ಸ್ಥಳೀಯ ಸಚಿವರ ಜೊತೆ ಚರ್ಚಿಸಿ ಉನ್ನತ ಮಟ್ಟದಲ್ಲಿ ಕೆಲಸ ಮಾಡಲಿದ್ದೇವೆ ಎಂದು ಖಾದರ್ ಹೇಳಿದ್ದಾರೆ.

ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವಾಗಿ ಮಾಡಲು ನಾವು ಮುಂದಾಗಿದ್ದೇವೆ. ಈ ಕುರಿತು ಸ್ಥಳೀಯ ಸಚಿವರ ಜೊತೆ ಚರ್ಚಿಸಿ ಉನ್ನತ ಮಟ್ಟದಲ್ಲಿ ಕೆಲಸ ಮಾಡಲಿದ್ದೇವೆ ಎಂದು ಖಾದರ್ ಹೇಳಿದ್ದಾರೆ.

6 / 7
ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಯಿತು. 10 ದಿನಗಳ ನಡೆಯಲಿರುವ ಕಲಾಪದ ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಚಿವರು, ಶಾಸಕರು, ವಿಪಕ್ಷ ನಾಯಕರು, ಶಾಸಕರು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ನಂತರ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಯಿತು.

ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಯಿತು. 10 ದಿನಗಳ ನಡೆಯಲಿರುವ ಕಲಾಪದ ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಸಚಿವರು, ಶಾಸಕರು, ವಿಪಕ್ಷ ನಾಯಕರು, ಶಾಸಕರು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ನಂತರ ವಿವಿಧ ವಿಚಾರಗಳ ಬಗ್ಗೆ ಚರ್ಚೆಯಾಯಿತು.

7 / 7
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ