- Kannada News Photo gallery Bellary Festival: Kantara Panjurli Deity Blooms In Various Puppas That Attracted Attention
ಬಳ್ಳಾರಿ ಉತ್ಸವ: ಗಮನ ಸೆಳೆದ ವಿವಿಧ ಪುಪ್ಪಗಳಲ್ಲಿ ಅರಳಿದ ಕಾಂತಾರ ಪಂಜುರ್ಲಿ ದೈವ
ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್ ರೆಡ್ಡಿ ಚಾಲನೆ ನೀಡಿದರು.
Updated on:Jan 21, 2023 | 5:46 PM
Share

ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್ ರೆಡ್ಡಿ ಚಾಲನೆ ನೀಡಿದರು. ಮತ್ಸ್ಯ ಮೇಳ, ಸಿರಿಧಾನ್ಯ ಮೇಳ, ಮರಳು ಶಿಲ್ಪ ಪ್ರದರ್ಶನ ಆಯೋಜಿಸಿದ್ದು, ಫಲಪುಷ್ಪ ಪ್ರದರ್ಶನ ಎಲ್ಲರ ಗಮನ ಸೆಳೆದದ್ದು ವಿಶೇಷ.

ಪುಷ್ಪ ಪ್ರದರ್ಶನ ನೋಡಿದ್ರೇ ಲಾಲ್ ಬಾಗ್ ಪ್ರದರ್ಶನಕ್ಕೆ ಮಾದರಿಯಿದೆ ಎಂದು ಶ್ರೀರಾಮುಲು ಹೇಳಿದರು.

ಇನ್ನು ಪುಷ್ಪ ಪ್ರದರ್ಶನ ಕ್ರೇಂದ್ರ ಬಿಂದು ಕಾಂತಾರ ಚಿತ್ರದ ಪಂಜುರ್ಲಿ ದೈವ. ವಿವಿಧ ಬಗೆಯ ಪುಪ್ಪಗಳಿಂದ ಪಂಜುರ್ಲಿ ದೈವವನ್ನು ನಿರ್ಮಿಸಲಾಗಿದೆ.

ಪುಷ್ಪ ಪ್ರದರ್ಶನದ ಜೊತೆಗೆ ಫಲ ಪ್ರದರ್ಶನವನ್ನು ಆಯೋಜಿಸಿದ್ದು, ಕಲ್ಲಂಗಡಿ, ಕಂಬಳಕಾಯಿ ಸೇರಿದಂತೆ ವಿವಿಧ ತರಕಾರಿ ಮತ್ತು ಹಣ್ನುಗಳಲ್ಲಿ ಕಲಾವಿದರ ಕೈಚಳಕ ಅರಳಿದ್ದು ಹೀಗೆ.

ಮತ್ಸ್ಯ ಮೇಳ ಕೂಡ ಇದ್ದು, ನೋಡುಗರ ಗಮನಸೆಳೆಯಿತು.
Published On - 5:45 pm, Sat, 21 January 23
Related Photo Gallery
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




