AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಉತ್ಸವ: ಗಮನ ಸೆಳೆದ ವಿವಿಧ ಪುಪ್ಪಗಳಲ್ಲಿ ಅರಳಿದ ಕಾಂತಾರ ಪಂಜುರ್ಲಿ ದೈವ

ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್​ ರೆಡ್ಡಿ ಚಾಲನೆ ನೀಡಿದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 21, 2023 | 5:46 PM

ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್​ ರೆಡ್ಡಿ ಚಾಲನೆ
ನೀಡಿದರು. ಮತ್ಸ್ಯ ಮೇಳ, ಸಿರಿಧಾನ್ಯ ಮೇಳ, ಮರಳು ಶಿಲ್ಪ ಪ್ರದರ್ಶನ ಆಯೋಜಿಸಿದ್ದು, ಫಲಪುಷ್ಪ ಪ್ರದರ್ಶನ 
ಎಲ್ಲರ ಗಮನ ಸೆಳೆದದ್ದು ವಿಶೇಷ.

ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್​ ರೆಡ್ಡಿ ಚಾಲನೆ ನೀಡಿದರು. ಮತ್ಸ್ಯ ಮೇಳ, ಸಿರಿಧಾನ್ಯ ಮೇಳ, ಮರಳು ಶಿಲ್ಪ ಪ್ರದರ್ಶನ ಆಯೋಜಿಸಿದ್ದು, ಫಲಪುಷ್ಪ ಪ್ರದರ್ಶನ ಎಲ್ಲರ ಗಮನ ಸೆಳೆದದ್ದು ವಿಶೇಷ.

1 / 5
ಪುಷ್ಪ ಪ್ರದರ್ಶನ ‌ನೋಡಿದ್ರೇ ಲಾಲ್​ ಬಾಗ್​ ಪ್ರದರ್ಶನಕ್ಕೆ ಮಾದರಿಯಿದೆ ಎಂದು ಶ್ರೀರಾಮುಲು ಹೇಳಿದರು.

ಪುಷ್ಪ ಪ್ರದರ್ಶನ ‌ನೋಡಿದ್ರೇ ಲಾಲ್​ ಬಾಗ್​ ಪ್ರದರ್ಶನಕ್ಕೆ ಮಾದರಿಯಿದೆ ಎಂದು ಶ್ರೀರಾಮುಲು ಹೇಳಿದರು.

2 / 5
ಇನ್ನು ಪುಷ್ಪ ಪ್ರದರ್ಶನ ಕ್ರೇಂದ್ರ ಬಿಂದು ಕಾಂತಾರ ಚಿತ್ರದ ಪಂಜುರ್ಲಿ ದೈವ. ವಿವಿಧ ಬಗೆಯ ಪುಪ್ಪಗಳಿಂದ 
ಪಂಜುರ್ಲಿ ದೈವವನ್ನು ನಿರ್ಮಿಸಲಾಗಿದೆ.

ಇನ್ನು ಪುಷ್ಪ ಪ್ರದರ್ಶನ ಕ್ರೇಂದ್ರ ಬಿಂದು ಕಾಂತಾರ ಚಿತ್ರದ ಪಂಜುರ್ಲಿ ದೈವ. ವಿವಿಧ ಬಗೆಯ ಪುಪ್ಪಗಳಿಂದ ಪಂಜುರ್ಲಿ ದೈವವನ್ನು ನಿರ್ಮಿಸಲಾಗಿದೆ.

3 / 5
ಪುಷ್ಪ ಪ್ರದರ್ಶನದ ಜೊತೆಗೆ ಫಲ ಪ್ರದರ್ಶನವನ್ನು ಆಯೋಜಿಸಿದ್ದು, ಕಲ್ಲಂಗಡಿ, ಕಂಬಳಕಾಯಿ ಸೇರಿದಂತೆ
ವಿವಿಧ ತರಕಾರಿ ಮತ್ತು ಹಣ್ನುಗಳಲ್ಲಿ ಕಲಾವಿದರ ಕೈಚಳಕ ಅರಳಿದ್ದು ಹೀಗೆ.

ಪುಷ್ಪ ಪ್ರದರ್ಶನದ ಜೊತೆಗೆ ಫಲ ಪ್ರದರ್ಶನವನ್ನು ಆಯೋಜಿಸಿದ್ದು, ಕಲ್ಲಂಗಡಿ, ಕಂಬಳಕಾಯಿ ಸೇರಿದಂತೆ ವಿವಿಧ ತರಕಾರಿ ಮತ್ತು ಹಣ್ನುಗಳಲ್ಲಿ ಕಲಾವಿದರ ಕೈಚಳಕ ಅರಳಿದ್ದು ಹೀಗೆ.

4 / 5
ಮತ್ಸ್ಯ ಮೇಳ ಕೂಡ ಇದ್ದು, ನೋಡುಗರ ಗಮನಸೆಳೆಯಿತು.

ಮತ್ಸ್ಯ ಮೇಳ ಕೂಡ ಇದ್ದು, ನೋಡುಗರ ಗಮನಸೆಳೆಯಿತು.

5 / 5

Published On - 5:45 pm, Sat, 21 January 23

Follow us
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್