- Kannada News Photo gallery Bellary Festival: Kantara Panjurli Deity Blooms In Various Puppas That Attracted Attention
ಬಳ್ಳಾರಿ ಉತ್ಸವ: ಗಮನ ಸೆಳೆದ ವಿವಿಧ ಪುಪ್ಪಗಳಲ್ಲಿ ಅರಳಿದ ಕಾಂತಾರ ಪಂಜುರ್ಲಿ ದೈವ
ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್ ರೆಡ್ಡಿ ಚಾಲನೆ ನೀಡಿದರು.
Updated on:Jan 21, 2023 | 5:46 PM

ಬಳ್ಳಾರಿ ಉತ್ಸವದ ವಿವಿಧ ಕಾರ್ಯಕ್ರಮಗಳಿಗೆ ಸಚಿವ ಶ್ರೀರಾಮುಲು ಮತ್ತು ಶಾಸಕ ಸೋಮಶೇಖರ್ ರೆಡ್ಡಿ ಚಾಲನೆ ನೀಡಿದರು. ಮತ್ಸ್ಯ ಮೇಳ, ಸಿರಿಧಾನ್ಯ ಮೇಳ, ಮರಳು ಶಿಲ್ಪ ಪ್ರದರ್ಶನ ಆಯೋಜಿಸಿದ್ದು, ಫಲಪುಷ್ಪ ಪ್ರದರ್ಶನ ಎಲ್ಲರ ಗಮನ ಸೆಳೆದದ್ದು ವಿಶೇಷ.

ಪುಷ್ಪ ಪ್ರದರ್ಶನ ನೋಡಿದ್ರೇ ಲಾಲ್ ಬಾಗ್ ಪ್ರದರ್ಶನಕ್ಕೆ ಮಾದರಿಯಿದೆ ಎಂದು ಶ್ರೀರಾಮುಲು ಹೇಳಿದರು.

ಇನ್ನು ಪುಷ್ಪ ಪ್ರದರ್ಶನ ಕ್ರೇಂದ್ರ ಬಿಂದು ಕಾಂತಾರ ಚಿತ್ರದ ಪಂಜುರ್ಲಿ ದೈವ. ವಿವಿಧ ಬಗೆಯ ಪುಪ್ಪಗಳಿಂದ ಪಂಜುರ್ಲಿ ದೈವವನ್ನು ನಿರ್ಮಿಸಲಾಗಿದೆ.

ಪುಷ್ಪ ಪ್ರದರ್ಶನದ ಜೊತೆಗೆ ಫಲ ಪ್ರದರ್ಶನವನ್ನು ಆಯೋಜಿಸಿದ್ದು, ಕಲ್ಲಂಗಡಿ, ಕಂಬಳಕಾಯಿ ಸೇರಿದಂತೆ ವಿವಿಧ ತರಕಾರಿ ಮತ್ತು ಹಣ್ನುಗಳಲ್ಲಿ ಕಲಾವಿದರ ಕೈಚಳಕ ಅರಳಿದ್ದು ಹೀಗೆ.

ಮತ್ಸ್ಯ ಮೇಳ ಕೂಡ ಇದ್ದು, ನೋಡುಗರ ಗಮನಸೆಳೆಯಿತು.
Published On - 5:45 pm, Sat, 21 January 23
Related Photo Gallery

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

ಆಲೂಗಡ್ಡೆ ಪ್ರೀಯರಿಗೆ ಶಾಕಿಂಗ್ ನ್ಯೂಸ್!
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ

0.14 ಸೆಕೆಂಡ್ನಲ್ಲಿ ಸಾಲ್ಟ್ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು

ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
