AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

Dates Benefit: ದಿನಕ್ಕೆ ಎರಡು ಕರ್ಜೂರ ಸೇವಿಸಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದು, ನಾಲಿಗೆಗೂ ರುಚಿ ನೀಡುತ್ತದೆ.

TV9 Web
| Edited By: |

Updated on: Mar 27, 2022 | 4:45 PM

Share
ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

1 / 5
ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

2 / 5
ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

3 / 5
ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

ಕರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಳವಾಗಿದೆ. ಹೀಗಾಗಿ ಇದನ್ನ ಸೇವಿಸಿದರೆ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

4 / 5
ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

ಖರ್ಜೂರದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಸೂಕ್ಷ್ಮ ಪೋಷಕಾಂಶಗಳು ಹೆಚ್ಚು ಸಮೃದ್ಧವಾಗಿವೆ. ಈ ಸೂಕ್ಷ್ಮ ಪೋಷಕಾಂಶಗಳು ಮೂಳೆಯ ಬೆಳವಣಿಗೆಗೆ ಸಹಾಯ ಮಾಡುತ್ತವೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ