ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?
Dates Benefit: ದಿನಕ್ಕೆ ಎರಡು ಕರ್ಜೂರ ಸೇವಿಸಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದು, ನಾಲಿಗೆಗೂ ರುಚಿ ನೀಡುತ್ತದೆ.
Updated on: Mar 27, 2022 | 4:45 PM

ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

ಕರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಳವಾಗಿದೆ. ಹೀಗಾಗಿ ಇದನ್ನ ಸೇವಿಸಿದರೆ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

ಖರ್ಜೂರದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಸೂಕ್ಷ್ಮ ಪೋಷಕಾಂಶಗಳು ಹೆಚ್ಚು ಸಮೃದ್ಧವಾಗಿವೆ. ಈ ಸೂಕ್ಷ್ಮ ಪೋಷಕಾಂಶಗಳು ಮೂಳೆಯ ಬೆಳವಣಿಗೆಗೆ ಸಹಾಯ ಮಾಡುತ್ತವೆ.
Related Photo Gallery

ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!

IPL 2025: ಪರ್ಪಲ್ ಕ್ಯಾಪ್ ರೇಸ್ನಲ್ಲಿ ಕನ್ನಡಿಗ

ವೈಷ್ಣವಿ-ಅನುಕೂಲ್ದು ಲವ್ ಮ್ಯಾರೇಜಾ? ಅಚ್ಚರಿಯ ಮಾಹಿತಿ ರಿವೀಲ್

IPL 2025: ಪ್ಲೇಆಫ್ ಲೆಕ್ಕಾಚಾರ ಶುರು: ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025: ಶುಭ್ಮನ್ ಗಿಲ್ಗೆ ದಂಡ ವಿಧಿಸಿದ ಬಿಸಿಸಿಐ

KL Rahul: ಕೆಎಲ್ ರಾಹುಲ್ ರಾಕೆಟ್ ಸಿಕ್ಸ್ಗೆ ದಾಖಲೆಗಳೇ ಧೂಳೀಪಟ

ಉಪೇಂದ್ರ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?

ಲಕ್ನೋ ವಿರುದ್ಧ ಕಣಕ್ಕಿಳಿದು ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ

ಸಿರಾಜ್ ವಿರುದ್ಧ ಸಿಕ್ಸರ್ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಈ ಸಮಯಗಳಲ್ಲಿ ಅಪ್ಪಿ ತಪ್ಪಿಯೂ ಮೊಬೈಲ್ ಮುಟ್ಟಬೇಡಿ
ಗದಗ: ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಯುವತಿ ಆತ್ಮಹತ್ಯೆ

ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ

ರಜನಿಕಾಂತ್ ಎಷ್ಟು ಮಾನವೀಯತೆ ಮೆರೆಯುತ್ತಾರೆ ನೋಡಿ; ಈ ವಿಡಿಯೋನೇ ಸಾಕ್ಷಿ

ಜಮ್ಮು ಕಾಶ್ಮೀರ ಮೇಘಸ್ಫೋಟ: ರಾತ್ರೋರಾತ್ರಿ ಮಾರುಕಟ್ಟೆಯೇ ಕಣ್ಮರೆ!

ಪೋಸ್ಟ್ ಮ್ಯಾಚ್ನಲ್ಲಿ ರೋಹಿತ್ರನ್ನು ಹಾಡಿಹೊಗಳಿದ ಹಾರ್ದಿಕ್: ಏನಂದ್ರು?

ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ

ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ

VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ

ಉಪ್ಪನ್ನ ಈ ಸಮಯದಲ್ಲಿ ಕೊಟ್ಟರೆ ಕಷ್ಟಗಳು ಕಟ್ಟಿಟ್ಟ ಬುತ್ತಿ

Daily Horoscope: ಸೂರ್ಯ ಮೇಷ ರಾಶಿಯಲ್ಲಿ ಚಂದ್ರ ಮಕರ ರಾಶಿಯಲ್ಲಿ ಸಂಚಾರ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?

ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ

ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ

ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
