AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

Dates Benefit: ದಿನಕ್ಕೆ ಎರಡು ಕರ್ಜೂರ ಸೇವಿಸಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದು, ನಾಲಿಗೆಗೂ ರುಚಿ ನೀಡುತ್ತದೆ.

TV9 Web
| Edited By: |

Updated on: Mar 27, 2022 | 4:45 PM

Share
ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

1 / 5
ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

2 / 5
ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

3 / 5
ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

ಕರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಳವಾಗಿದೆ. ಹೀಗಾಗಿ ಇದನ್ನ ಸೇವಿಸಿದರೆ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

4 / 5
ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

ಖರ್ಜೂರದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಸೂಕ್ಷ್ಮ ಪೋಷಕಾಂಶಗಳು ಹೆಚ್ಚು ಸಮೃದ್ಧವಾಗಿವೆ. ಈ ಸೂಕ್ಷ್ಮ ಪೋಷಕಾಂಶಗಳು ಮೂಳೆಯ ಬೆಳವಣಿಗೆಗೆ ಸಹಾಯ ಮಾಡುತ್ತವೆ.

5 / 5
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ