AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

Dates Benefit: ದಿನಕ್ಕೆ ಎರಡು ಕರ್ಜೂರ ಸೇವಿಸಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇದರಲ್ಲಿ ಪೌಷ್ಟಿಕಾಂಶ ಹೇರಳವಾಗಿದ್ದು, ನಾಲಿಗೆಗೂ ರುಚಿ ನೀಡುತ್ತದೆ.

TV9 Web
| Edited By: sandhya thejappa|

Updated on: Mar 27, 2022 | 4:45 PM

Share
ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

ಮುಖದ ಕಾಂತಿ ಹೆಚ್ಚಳಕ್ಕೆ ಪ್ರತಿದಿನ ಎರಡೆರೆಡು ಕರ್ಜೂರವನ್ನು ಸೇವಿಸಿ. ಮುಖದ ಮೇಲೆ ಮೂಡುವ ನೆರಿಗೆ ಕಡಿಮೆ ಮಾಡುತ್ತದೆ.

1 / 5
ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

ಹೃದಯ ಆರೋಗ್ಯಕ್ಕೆ ಕರ್ಜೂರ ಸೇವಿಸಿ. ರಾತ್ರಿ ನೀರಿನಲ್ಲಿ ಕರ್ಜೂರವನ್ನು ನೆನೆಸಿ. ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಗೆ ತಿನ್ನಿ.

2 / 5
ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

ಖರ್ಜೂರವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ. ಮಧುಮೇಹದಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಲು ಇದು ಬಹಳಷ್ಟು ಸಹಾಯ ಮಾಡುತ್ತದೆ.

3 / 5
ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

ಕರ್ಜೂರದಲ್ಲಿ ಕಬ್ಬಿಣದ ಅಂಶ ಹೆಚ್ಚಳವಾಗಿದೆ. ಹೀಗಾಗಿ ಇದನ್ನ ಸೇವಿಸಿದರೆ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

4 / 5
ಪ್ರತಿದಿನ ಕರ್ಜೂರ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳಿವೆ?

ಖರ್ಜೂರದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ತಾಮ್ರದಂತಹ ಸೂಕ್ಷ್ಮ ಪೋಷಕಾಂಶಗಳು ಹೆಚ್ಚು ಸಮೃದ್ಧವಾಗಿವೆ. ಈ ಸೂಕ್ಷ್ಮ ಪೋಷಕಾಂಶಗಳು ಮೂಳೆಯ ಬೆಳವಣಿಗೆಗೆ ಸಹಾಯ ಮಾಡುತ್ತವೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು