AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: sandhya thejappa|

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ