AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Updated By: sandhya thejappa|

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ