AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: |

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ