ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ
ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.
Updated on:Mar 06, 2022 | 12:46 PM

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ಸಲಾಡ್ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.
Published On - 12:46 pm, Sun, 6 March 22
Related Photo Gallery

ನಾಲಿಗೆಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ ಈ ಗೇರು ಹಣ್ಣು

IPL 2025: ಲೀಗ್ ಹಂತದಲ್ಲೇ ಹೊರಬೀಳುವ ಭೀತಿಯಲ್ಲಿ CSK

ನನಗಲ್ಲ, ಈ ಪ್ರಶಸ್ತಿಯನ್ನು ಆತನಿಗೆ ಕೊಡ್ಬೇಕಿತ್ತು: ವಿರಾಟ್ ಕೊಹ್ಲಿ

ರಶ್ಮಿಕಾ ಮಂದಣ್ಣಗೆ ಸಿಕ್ತು ಗುಲಾಬಿ ಹೂವು; ಕೊಟ್ಟಿದ್ದು ವಿಶೇಷ ವ್ಯಕ್ತಿ

ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!

IPL 2025: ಪರ್ಪಲ್ ಕ್ಯಾಪ್ ರೇಸ್ನಲ್ಲಿ ಕನ್ನಡಿಗ

ವೈಷ್ಣವಿ-ಅನುಕೂಲ್ದು ಲವ್ ಮ್ಯಾರೇಜಾ? ಅಚ್ಚರಿಯ ಮಾಹಿತಿ ರಿವೀಲ್

IPL 2025: ಪ್ಲೇಆಫ್ ಲೆಕ್ಕಾಚಾರ ಶುರು: ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025: ಶುಭ್ಮನ್ ಗಿಲ್ಗೆ ದಂಡ ವಿಧಿಸಿದ ಬಿಸಿಸಿಐ

KL Rahul: ಕೆಎಲ್ ರಾಹುಲ್ ರಾಕೆಟ್ ಸಿಕ್ಸ್ಗೆ ದಾಖಲೆಗಳೇ ಧೂಳೀಪಟ
ಓಂ ಪ್ರಕಾಶ್ ಕೊಲೆ ಪ್ರಕರಣ: ನಿವೃತ್ತ ಪೊಲೀಸ್ ಮಹಾನಿರ್ದೇಶಕರ ಪತ್ನಿ ಬಂಧನ

ಮಲೆ ಮಹದೇಶ್ವರ ಬೆಟ್ಟ ಪ್ರವಾಸ, ವಾಸ್ತವ್ಯ ಯೋಜನೆ ಇದ್ದರೆ ಈ ವಿಚಾರ ಗಮನಿಸಿ

ಈಗ ಪತ್ನಿಯೇ ಸರ್ವಸ್ವ; ವಿಜಯಲಕ್ಷ್ಮೀ ಜೊತೆ ಭರನಾಟ್ಯ ನೋಡಲು ಬಂದ ದರ್ಶನ್

PBKS vs RCB: ಇದು ನಾಚಿಕೆಗೇಡು... ಶ್ರೇಯಸ್ ಅಯ್ಯರ್ ಸಹೋದರಿ ಆಕ್ರೋಶ..!

ಇನ್ಸ್ಟಾದಲ್ಲಿ ಬ್ಲೆಂಡ್ ವೈಶಿಷ್ಟ್ಯ ಎಂದರೇನು?: ಹೇಗೆ ಉಪಯೋಗಿಸುವುದು?

ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್

VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ

‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ

ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ

ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ

VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ

ಉಪ್ಪನ್ನ ಈ ಸಮಯದಲ್ಲಿ ಕೊಟ್ಟರೆ ಕಷ್ಟಗಳು ಕಟ್ಟಿಟ್ಟ ಬುತ್ತಿ

Daily Horoscope: ಸೂರ್ಯ ಮೇಷ ರಾಶಿಯಲ್ಲಿ ಚಂದ್ರ ಮಕರ ರಾಶಿಯಲ್ಲಿ ಸಂಚಾರ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?

ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
