AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: sandhya thejappa|

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು