AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: |

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ