AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: sandhya thejappa|

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’