AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: |

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ