AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಸೌತೆಕಾಯಿ ಸೇವಿಸಿದರೆ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ಎಲ್ಲರಿಗೂ ಇಷ್ಟವಾಗುವ ತರಕಾರಿಯಲ್ಲಿ ಸೌತೆಕಾಯಿಯೂ ಒಂದು. ಇದರಿಂದ ದೇಹಕ್ಕೆ ಹತ್ತಾರು ಪ್ರಯೋಜನಗಳಿವೆ. ಕೆಲ ಕಾಯಿಲೆಗಳನ್ನು ತಡೆಯುವ ಜೊತೆಗೆ ಅದನ್ನು ನಿವಾರಿಸುವ ಗುಣ ಸೌತೆಕಾಯಿಯಲ್ಲಿದೆ.

TV9 Web
| Edited By: sandhya thejappa|

Updated on:Mar 06, 2022 | 12:46 PM

Share
ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಮತ್ತು ಹೀರಿಕೊಳ್ಳುವ ನಾರಿನಾಂಶ ಹೆಚ್ಚಿರುತ್ತದೆ. ಇದರಿಂದ ತೂಕ ಇಳಿಸುವವರು ಸೌತೆಯನ್ನು ಹೆಚ್ಚು ಸೇವಿಸಿ.

1 / 5
ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

ಸೌತೆಕಾಯಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಪಧಮನಿಗಳಲ್ಲಿ ಕೊಲೆಸ್ಟ್ರಾಲ್ ಶೇಖರಣೆ ಆಗದಂತೆ ಸೌತೆಕಾಯಿ ತಡೆಯುತ್ತದೆ.

2 / 5
ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

ಸೌತೆಕಾಯಿ ಸಲಾಡ್​ನ ಪ್ರತಿನಿತ್ಯ ಸೇವಿಸಿ. ಪ್ರತಿದಿನ ಸೌತೆಕಾಯಿ ಸೇವಿಸಿದರೆ ಕರುಳಿನ ಕ್ರಿಯೆ ಸರಾಗವಾಗಿ ಆಗುತ್ತದೆ.

3 / 5
ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟರೆ ಕಣ್ಣಿನ ಉರಿ ಕಡಿಮೆ ಆಗುತ್ತದೆ. ಹೀಗಾಗಿ ಬ್ಯೂಟಿ ಪಾರ್ಲರ್ಗಳಲ್ಲಿ ಸೌತೆಕಾಯಿ ಹೆಚ್ಚಾಗಿ ಬಳಸುತ್ತಾರೆ.

4 / 5
ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

ಜೀರ್ಣಕ್ರಿಯೆ ಸರಿಯಾಗಲು ಸೌತೆಕಾಯಿ ಸೇವಿಸಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ಸೌತೆಕಾಯಿ ತಿನ್ನಿ.

5 / 5

Published On - 12:46 pm, Sun, 6 March 22

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ