AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಕಣ್ಣಿಗೆ ಮುದ ನೀಡುವ ಸುಂದರ ದಾಸವಾಳ ಹೂವಿನಿಂದ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಂಪು, ಹಳದಿ, ಬಿಳಿ ಬಣ್ಣದ ದಾಸವಾಳ ಹೂವುಗಳಿವೆ. ಈ ಪೈಕಿ ಬಿಳಿ ಬಣ್ಣದ ದಾಸವಾಳ ಹೆಚ್ಚು ಔಷಧಿಯ ಗುಣವನ್ನು ಹೊಂದಿದೆ.

TV9 Web
| Edited By: sandhya thejappa|

Updated on: Apr 02, 2022 | 4:25 PM

Share
ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

1 / 5
ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

2 / 5
ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

3 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಶೀತ, ಕೆಮ್ಮು ಇದ್ದರೆ ದಾಸವಾಳದ ಹೂವನ್ನು ತಿನ್ನಬೇಕು. ಅಥವಾ ಇದರ ಚಹಾ ಕುಡಿಯಬೇಕು.

4 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ವಿಪರೀತ ಕೂದಲು ಉದುರುತ್ತಿದ್ದರೆ, ದಾಸವಾಳ ಎಣ್ಣೆಯನ್ನು ಬಳಸಿ. ಕೂದಲು ಉದುರುವುದನ್ನು ತಡೆಗಟ್ಟುವುದು ಮಾತ್ರವಲ್ಲ ಕೂದಲು ಕಪ್ಪಾಗುವುದು.

5 / 5
Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ