AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಕಣ್ಣಿಗೆ ಮುದ ನೀಡುವ ಸುಂದರ ದಾಸವಾಳ ಹೂವಿನಿಂದ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಂಪು, ಹಳದಿ, ಬಿಳಿ ಬಣ್ಣದ ದಾಸವಾಳ ಹೂವುಗಳಿವೆ. ಈ ಪೈಕಿ ಬಿಳಿ ಬಣ್ಣದ ದಾಸವಾಳ ಹೆಚ್ಚು ಔಷಧಿಯ ಗುಣವನ್ನು ಹೊಂದಿದೆ.

TV9 Web
| Edited By: |

Updated on: Apr 02, 2022 | 4:25 PM

Share
ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

1 / 5
ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

2 / 5
ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

3 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಶೀತ, ಕೆಮ್ಮು ಇದ್ದರೆ ದಾಸವಾಳದ ಹೂವನ್ನು ತಿನ್ನಬೇಕು. ಅಥವಾ ಇದರ ಚಹಾ ಕುಡಿಯಬೇಕು.

4 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ವಿಪರೀತ ಕೂದಲು ಉದುರುತ್ತಿದ್ದರೆ, ದಾಸವಾಳ ಎಣ್ಣೆಯನ್ನು ಬಳಸಿ. ಕೂದಲು ಉದುರುವುದನ್ನು ತಡೆಗಟ್ಟುವುದು ಮಾತ್ರವಲ್ಲ ಕೂದಲು ಕಪ್ಪಾಗುವುದು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ