AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಕಣ್ಣಿಗೆ ಮುದ ನೀಡುವ ಸುಂದರ ದಾಸವಾಳ ಹೂವಿನಿಂದ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಂಪು, ಹಳದಿ, ಬಿಳಿ ಬಣ್ಣದ ದಾಸವಾಳ ಹೂವುಗಳಿವೆ. ಈ ಪೈಕಿ ಬಿಳಿ ಬಣ್ಣದ ದಾಸವಾಳ ಹೆಚ್ಚು ಔಷಧಿಯ ಗುಣವನ್ನು ಹೊಂದಿದೆ.

TV9 Web
| Edited By: |

Updated on: Apr 02, 2022 | 4:25 PM

Share
ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

1 / 5
ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

2 / 5
ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

3 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಶೀತ, ಕೆಮ್ಮು ಇದ್ದರೆ ದಾಸವಾಳದ ಹೂವನ್ನು ತಿನ್ನಬೇಕು. ಅಥವಾ ಇದರ ಚಹಾ ಕುಡಿಯಬೇಕು.

4 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ವಿಪರೀತ ಕೂದಲು ಉದುರುತ್ತಿದ್ದರೆ, ದಾಸವಾಳ ಎಣ್ಣೆಯನ್ನು ಬಳಸಿ. ಕೂದಲು ಉದುರುವುದನ್ನು ತಡೆಗಟ್ಟುವುದು ಮಾತ್ರವಲ್ಲ ಕೂದಲು ಕಪ್ಪಾಗುವುದು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ