AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಕಣ್ಣಿಗೆ ಮುದ ನೀಡುವ ಸುಂದರ ದಾಸವಾಳ ಹೂವಿನಿಂದ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಂಪು, ಹಳದಿ, ಬಿಳಿ ಬಣ್ಣದ ದಾಸವಾಳ ಹೂವುಗಳಿವೆ. ಈ ಪೈಕಿ ಬಿಳಿ ಬಣ್ಣದ ದಾಸವಾಳ ಹೆಚ್ಚು ಔಷಧಿಯ ಗುಣವನ್ನು ಹೊಂದಿದೆ.

TV9 Web
| Updated By: sandhya thejappa|

Updated on: Apr 02, 2022 | 4:25 PM

Share
ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

1 / 5
ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

2 / 5
ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

3 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಶೀತ, ಕೆಮ್ಮು ಇದ್ದರೆ ದಾಸವಾಳದ ಹೂವನ್ನು ತಿನ್ನಬೇಕು. ಅಥವಾ ಇದರ ಚಹಾ ಕುಡಿಯಬೇಕು.

4 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ವಿಪರೀತ ಕೂದಲು ಉದುರುತ್ತಿದ್ದರೆ, ದಾಸವಾಳ ಎಣ್ಣೆಯನ್ನು ಬಳಸಿ. ಕೂದಲು ಉದುರುವುದನ್ನು ತಡೆಗಟ್ಟುವುದು ಮಾತ್ರವಲ್ಲ ಕೂದಲು ಕಪ್ಪಾಗುವುದು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ