AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಕಣ್ಣಿಗೆ ಮುದ ನೀಡುವ ಸುಂದರ ದಾಸವಾಳ ಹೂವಿನಿಂದ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಂಪು, ಹಳದಿ, ಬಿಳಿ ಬಣ್ಣದ ದಾಸವಾಳ ಹೂವುಗಳಿವೆ. ಈ ಪೈಕಿ ಬಿಳಿ ಬಣ್ಣದ ದಾಸವಾಳ ಹೆಚ್ಚು ಔಷಧಿಯ ಗುಣವನ್ನು ಹೊಂದಿದೆ.

TV9 Web
| Edited By: sandhya thejappa|

Updated on: Apr 02, 2022 | 4:25 PM

Share
ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

1 / 5
ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

2 / 5
ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

3 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಶೀತ, ಕೆಮ್ಮು ಇದ್ದರೆ ದಾಸವಾಳದ ಹೂವನ್ನು ತಿನ್ನಬೇಕು. ಅಥವಾ ಇದರ ಚಹಾ ಕುಡಿಯಬೇಕು.

4 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ವಿಪರೀತ ಕೂದಲು ಉದುರುತ್ತಿದ್ದರೆ, ದಾಸವಾಳ ಎಣ್ಣೆಯನ್ನು ಬಳಸಿ. ಕೂದಲು ಉದುರುವುದನ್ನು ತಡೆಗಟ್ಟುವುದು ಮಾತ್ರವಲ್ಲ ಕೂದಲು ಕಪ್ಪಾಗುವುದು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ