AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಕಣ್ಣಿಗೆ ಮುದ ನೀಡುವ ಸುಂದರ ದಾಸವಾಳ ಹೂವಿನಿಂದ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಂಪು, ಹಳದಿ, ಬಿಳಿ ಬಣ್ಣದ ದಾಸವಾಳ ಹೂವುಗಳಿವೆ. ಈ ಪೈಕಿ ಬಿಳಿ ಬಣ್ಣದ ದಾಸವಾಳ ಹೆಚ್ಚು ಔಷಧಿಯ ಗುಣವನ್ನು ಹೊಂದಿದೆ.

TV9 Web
| Edited By: sandhya thejappa|

Updated on: Apr 02, 2022 | 4:25 PM

Share
ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

ದಾಸವಾಳ ಹೂವಿನಿಂದ ಸಿದ್ಧಪಡಿಸಿದ ಚಹಾ ಸೇವಿಸಿದರೆ ದೇಶದಲ್ಲಿ ಇರುವ ನಂಜಿನ ಅಂಶ ಕಡಿಮೆಯಾಗುತ್ತದೆ. ಜೊತೆಗೆ ರಕ್ತದೊತ್ತಡ ನಿಯಂತ್ರಿಸುತ್ತದೆ.

1 / 5
ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

ತೂಕ ಇಳಿಸುವವರು ದಾಸವಾಳದ ರಸವನ್ನು ಸೇವಿಸಿ. ಇದರಲ್ಲಿರುವ ಆ್ಯಂಟಿಬಯಾಟಿಕ್ ಅಂಶ ದೇಹದಲ್ಲಿರುವ ಕೊಬ್ಬಿನಾಂಶವನ್ನು ಕಡಿಮೆ ಮಾಡಿಸುತ್ತದೆ.

2 / 5
ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

ದಾಸವಾಳ ಹೂವಿನ ರಸವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ. ಒರಟಾದ ಮುಖ ಮೃದುವಾಗುವುದು.

3 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ಶೀತ, ಕೆಮ್ಮು ಇದ್ದರೆ ದಾಸವಾಳದ ಹೂವನ್ನು ತಿನ್ನಬೇಕು. ಅಥವಾ ಇದರ ಚಹಾ ಕುಡಿಯಬೇಕು.

4 / 5
ದಾಸವಾಳ ಹೂವಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಅಂತ ನೀವೂ ತಿಳಿದುಕೊಳ್ಳಿ

ವಿಪರೀತ ಕೂದಲು ಉದುರುತ್ತಿದ್ದರೆ, ದಾಸವಾಳ ಎಣ್ಣೆಯನ್ನು ಬಳಸಿ. ಕೂದಲು ಉದುರುವುದನ್ನು ತಡೆಗಟ್ಟುವುದು ಮಾತ್ರವಲ್ಲ ಕೂದಲು ಕಪ್ಪಾಗುವುದು.

5 / 5
Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ