AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ನಿದ್ರೆಗೆ ಒಮ್ಮೆಯಾದರೂ ಈ ಸ್ಪೆಷಲ್ ಮಸಾಜ್ ಟ್ರೈ ಮಾಡಿ

ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ. ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ.

ಸುಷ್ಮಾ ಚಕ್ರೆ
|

Updated on: Nov 13, 2023 | 2:10 PM

Share
ಇದೀಗ ಹೆಚ್ಚು ಜನಪ್ರಿಯವಾಗುತ್ತಿರುವ ಮಸಾಜ್ ಸಾಲ್ಟ್​ ಸ್ಟೋನ್ ಮಸಾಜ್. ಒತ್ತಡವನ್ನು ನಿವಾರಿಸಲು ಈ ಹಿಮಾಲಯನ್ ಸ್ಟೋನ್ ಮಸಾಜ್ ಮಾಡಲಾಗುತ್ತದೆ.

ಇದೀಗ ಹೆಚ್ಚು ಜನಪ್ರಿಯವಾಗುತ್ತಿರುವ ಮಸಾಜ್ ಸಾಲ್ಟ್​ ಸ್ಟೋನ್ ಮಸಾಜ್. ಒತ್ತಡವನ್ನು ನಿವಾರಿಸಲು ಈ ಹಿಮಾಲಯನ್ ಸ್ಟೋನ್ ಮಸಾಜ್ ಮಾಡಲಾಗುತ್ತದೆ.

1 / 9
ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ. ಈ ಸಾಲ್ಟ್ ಸ್ಟೋನ್ಸ್ ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ 84 ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತದೆ.

ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ. ಈ ಸಾಲ್ಟ್ ಸ್ಟೋನ್ಸ್ ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ 84 ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತದೆ.

2 / 9
ಈ ಖನಿಜಗಳು ದೇಹದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕಲ್ಲಿನಿಂದ ಉಷ್ಣತೆಯು ದೇಹದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ.

ಈ ಖನಿಜಗಳು ದೇಹದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕಲ್ಲಿನಿಂದ ಉಷ್ಣತೆಯು ದೇಹದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ.

3 / 9
ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

4 / 9
ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ.

ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ.

5 / 9
ಉಪ್ಪು ಮಸಾಜ್ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಈ ವಿಶೇಷ ಮಸಾಜ್ ಕೇಂದ್ರ ನರಮಂಡಲವನ್ನು ಸಮತೋಲನಗೊಳಿಸುತ್ತದೆ.

ಉಪ್ಪು ಮಸಾಜ್ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಈ ವಿಶೇಷ ಮಸಾಜ್ ಕೇಂದ್ರ ನರಮಂಡಲವನ್ನು ಸಮತೋಲನಗೊಳಿಸುತ್ತದೆ.

6 / 9
ಹಿಮಾಲಯನ್ ಉಪ್ಪು ಉತ್ತಮವಾದ ಎಕ್ಸ್‌ಫೋಲಿಯೇಟರ್ ಮತ್ತು ಮಾಯಿಶ್ಚರೈಸರ್ ಆಗಿದ್ದು ಅದು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

ಹಿಮಾಲಯನ್ ಉಪ್ಪು ಉತ್ತಮವಾದ ಎಕ್ಸ್‌ಫೋಲಿಯೇಟರ್ ಮತ್ತು ಮಾಯಿಶ್ಚರೈಸರ್ ಆಗಿದ್ದು ಅದು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

7 / 9
ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ ಆರೋಗ್ಯಕರ ಉಸಿರಾಟ ಮತ್ತು ಮೂಳೆಯ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಹಿಮಾಲಯನ್ ಉಪ್ಪು ಕಲ್ಲುಗಳು ರಕ್ತದೊತ್ತಡವನ್ನು ಸುಧಾರಿಸಲು, ಸರಿಯಾದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ ಆರೋಗ್ಯಕರ ಉಸಿರಾಟ ಮತ್ತು ಮೂಳೆಯ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಹಿಮಾಲಯನ್ ಉಪ್ಪು ಕಲ್ಲುಗಳು ರಕ್ತದೊತ್ತಡವನ್ನು ಸುಧಾರಿಸಲು, ಸರಿಯಾದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

8 / 9
ಹಿಮಾಲಯನ್ ಉಪ್ಪು ಚರ್ಮವನ್ನು ಮೃದುವಾಗಿಸುತ್ತದೆ. ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಸ್ನಾಯು ದೌರ್ಬಲ್ಯ, ತಲೆನೋವು, ಕೀಲು ನೋವು, ಆಯಾಸದಂತಹ ನೋವನ್ನು ನಿವಾರಿಸುತ್ತದೆ.

ಹಿಮಾಲಯನ್ ಉಪ್ಪು ಚರ್ಮವನ್ನು ಮೃದುವಾಗಿಸುತ್ತದೆ. ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಸ್ನಾಯು ದೌರ್ಬಲ್ಯ, ತಲೆನೋವು, ಕೀಲು ನೋವು, ಆಯಾಸದಂತಹ ನೋವನ್ನು ನಿವಾರಿಸುತ್ತದೆ.

9 / 9
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ