AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ನಿದ್ರೆಗೆ ಒಮ್ಮೆಯಾದರೂ ಈ ಸ್ಪೆಷಲ್ ಮಸಾಜ್ ಟ್ರೈ ಮಾಡಿ

ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ. ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ.

ಸುಷ್ಮಾ ಚಕ್ರೆ
|

Updated on: Nov 13, 2023 | 2:10 PM

ಇದೀಗ ಹೆಚ್ಚು ಜನಪ್ರಿಯವಾಗುತ್ತಿರುವ ಮಸಾಜ್ ಸಾಲ್ಟ್​ ಸ್ಟೋನ್ ಮಸಾಜ್. ಒತ್ತಡವನ್ನು ನಿವಾರಿಸಲು ಈ ಹಿಮಾಲಯನ್ ಸ್ಟೋನ್ ಮಸಾಜ್ ಮಾಡಲಾಗುತ್ತದೆ.

ಇದೀಗ ಹೆಚ್ಚು ಜನಪ್ರಿಯವಾಗುತ್ತಿರುವ ಮಸಾಜ್ ಸಾಲ್ಟ್​ ಸ್ಟೋನ್ ಮಸಾಜ್. ಒತ್ತಡವನ್ನು ನಿವಾರಿಸಲು ಈ ಹಿಮಾಲಯನ್ ಸ್ಟೋನ್ ಮಸಾಜ್ ಮಾಡಲಾಗುತ್ತದೆ.

1 / 9
ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ. ಈ ಸಾಲ್ಟ್ ಸ್ಟೋನ್ಸ್ ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ 84 ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತದೆ.

ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ. ಈ ಸಾಲ್ಟ್ ಸ್ಟೋನ್ಸ್ ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ 84 ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತದೆ.

2 / 9
ಈ ಖನಿಜಗಳು ದೇಹದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕಲ್ಲಿನಿಂದ ಉಷ್ಣತೆಯು ದೇಹದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ.

ಈ ಖನಿಜಗಳು ದೇಹದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕಲ್ಲಿನಿಂದ ಉಷ್ಣತೆಯು ದೇಹದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ.

3 / 9
ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

4 / 9
ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ.

ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ.

5 / 9
ಉಪ್ಪು ಮಸಾಜ್ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಈ ವಿಶೇಷ ಮಸಾಜ್ ಕೇಂದ್ರ ನರಮಂಡಲವನ್ನು ಸಮತೋಲನಗೊಳಿಸುತ್ತದೆ.

ಉಪ್ಪು ಮಸಾಜ್ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಈ ವಿಶೇಷ ಮಸಾಜ್ ಕೇಂದ್ರ ನರಮಂಡಲವನ್ನು ಸಮತೋಲನಗೊಳಿಸುತ್ತದೆ.

6 / 9
ಹಿಮಾಲಯನ್ ಉಪ್ಪು ಉತ್ತಮವಾದ ಎಕ್ಸ್‌ಫೋಲಿಯೇಟರ್ ಮತ್ತು ಮಾಯಿಶ್ಚರೈಸರ್ ಆಗಿದ್ದು ಅದು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

ಹಿಮಾಲಯನ್ ಉಪ್ಪು ಉತ್ತಮವಾದ ಎಕ್ಸ್‌ಫೋಲಿಯೇಟರ್ ಮತ್ತು ಮಾಯಿಶ್ಚರೈಸರ್ ಆಗಿದ್ದು ಅದು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

7 / 9
ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ ಆರೋಗ್ಯಕರ ಉಸಿರಾಟ ಮತ್ತು ಮೂಳೆಯ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಹಿಮಾಲಯನ್ ಉಪ್ಪು ಕಲ್ಲುಗಳು ರಕ್ತದೊತ್ತಡವನ್ನು ಸುಧಾರಿಸಲು, ಸರಿಯಾದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ ಆರೋಗ್ಯಕರ ಉಸಿರಾಟ ಮತ್ತು ಮೂಳೆಯ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಹಿಮಾಲಯನ್ ಉಪ್ಪು ಕಲ್ಲುಗಳು ರಕ್ತದೊತ್ತಡವನ್ನು ಸುಧಾರಿಸಲು, ಸರಿಯಾದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

8 / 9
ಹಿಮಾಲಯನ್ ಉಪ್ಪು ಚರ್ಮವನ್ನು ಮೃದುವಾಗಿಸುತ್ತದೆ. ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಸ್ನಾಯು ದೌರ್ಬಲ್ಯ, ತಲೆನೋವು, ಕೀಲು ನೋವು, ಆಯಾಸದಂತಹ ನೋವನ್ನು ನಿವಾರಿಸುತ್ತದೆ.

ಹಿಮಾಲಯನ್ ಉಪ್ಪು ಚರ್ಮವನ್ನು ಮೃದುವಾಗಿಸುತ್ತದೆ. ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಸ್ನಾಯು ದೌರ್ಬಲ್ಯ, ತಲೆನೋವು, ಕೀಲು ನೋವು, ಆಯಾಸದಂತಹ ನೋವನ್ನು ನಿವಾರಿಸುತ್ತದೆ.

9 / 9
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್