AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Peanuts: ಬಡವರ ಬಾದಾಮಿ ಕಡಲೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ ಎಂದರೆ, ನೀವು ನಂಬಲೇಬೇಕು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 28, 2022 | 8:11 PM

Share
ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು 
ಅಡಗಿದೆಯೆಂದರೆ, ನೀವು ನಂಬಲೇಬೇಕು.

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆಯೆಂದರೆ, ನೀವು ನಂಬಲೇಬೇಕು.

1 / 5
ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 
ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ
ಸಮೃದ್ಧವಾಗಿದೆ.

ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ ಸಮೃದ್ಧವಾಗಿದೆ.

2 / 5
ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು 
ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ 
ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

3 / 5
ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ 
ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

4 / 5
ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು
ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

5 / 5

Published On - 8:10 pm, Wed, 28 December 22

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ