AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Peanuts: ಬಡವರ ಬಾದಾಮಿ ಕಡಲೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ ಎಂದರೆ, ನೀವು ನಂಬಲೇಬೇಕು.

TV9 Web
| Edited By: |

Updated on:Dec 28, 2022 | 8:11 PM

Share
ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು 
ಅಡಗಿದೆಯೆಂದರೆ, ನೀವು ನಂಬಲೇಬೇಕು.

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆಯೆಂದರೆ, ನೀವು ನಂಬಲೇಬೇಕು.

1 / 5
ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 
ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ
ಸಮೃದ್ಧವಾಗಿದೆ.

ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ ಸಮೃದ್ಧವಾಗಿದೆ.

2 / 5
ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು 
ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ 
ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

3 / 5
ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ 
ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

4 / 5
ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು
ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

5 / 5

Published On - 8:10 pm, Wed, 28 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?