Benefits of Peanuts: ಬಡವರ ಬಾದಾಮಿ ಕಡಲೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆ ಎಂದರೆ, ನೀವು ನಂಬಲೇಬೇಕು.

| Updated By: ಗಂಗಾಧರ​ ಬ. ಸಾಬೋಜಿ

Updated on:Dec 28, 2022 | 8:11 PM

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು 
ಅಡಗಿದೆಯೆಂದರೆ, ನೀವು ನಂಬಲೇಬೇಕು.

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯುತ್ತಾರೆ. ಈ ಕಡಲೆಕಾಯಿಯಲ್ಲಿ ಆರೋಗ್ಯದ ಗುಟ್ಟು ಅಡಗಿದೆಯೆಂದರೆ, ನೀವು ನಂಬಲೇಬೇಕು.

1 / 5
ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 
ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ
ಸಮೃದ್ಧವಾಗಿದೆ.

ಕಡಲೆಕಾಯಿಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್ಗಳು, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಫೈಬರ್, ಒಮೆಗಾ -6 ಕೊಬ್ಬಿನಾಮ್ಲಗಳು, ವಿಟಮಿನ್ಗಳು, ಪೊಟ್ಯಾಸಿಯಮ್, ರಂಜಕ, ಸತು, ಕಬ್ಬಿಣ ಮತ್ತು ಮೆಗ್ನೀಸಿಯಮ್​ಗಳಿಂದ ಸಮೃದ್ಧವಾಗಿದೆ.

2 / 5
ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು 
ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ 
ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

ಕಡಲೆಕಾಯಿಯಲ್ಲಿ ಪ್ರೊಟೀನ್ ಹೆಚ್ಚಿರುವುದರಿಂದ ದೇಹದ ಉಷ್ಣತೆಯನ್ನು ಹೆಚ್ಚಿಸಿ, ಕೆಟ್ಟ ಕೊಬ್ಬನ್ನು ಕರಗಿಸಿ, ತೂಕವನ್ನು ಕಡಿಮೆ ಮಾಡಲಿ ಸಹಕರಿಸುತ್ತದೆ. ಕಡಲೆಕಾಯಿಯನ್ನು ಪ್ರತಿದಿನ ಸೇವಿಸುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ನಮ್ಮ ಕಣ್ಣಿನ ಆರೋಗ್ಯವನ್ನೂ ಕಾಪಾಡುತ್ತದೆ.

3 / 5
ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ 
ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

ಕಡಲೇಕಾಯಿ ಸೇವನೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಉಪ್ಪು ಬೆರೆಸದಿರುವ ಕಡಲೆ ಬೀಜ ರಕ್ತನಾಳಕ್ಕೆ ತುಂಬಾ ಒಳ್ಳೆಯದು. ಇದರಲ್ಲಿನ ಮೋನೊಸಾಚುರೇಟೆಡ್ ಫ್ಯಾಟ್ ರಕ್ತದಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ.

4 / 5
ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು
ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

ಕಡಲೆಕಾಯಿಯನ್ನು ನಿಯಮಿತವಾಗಿ ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಮತ್ತು ಚಳಿಗಾಲದಲ್ಲಿ ಉಂಟಾಗುವ ಒಣಚರ್ಮದ ಸಮಸ್ಯೆಯೂ ದೂರವಾಗುತ್ತದೆ.

5 / 5

Published On - 8:10 pm, Wed, 28 December 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್