AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಸಕ್ಕರೆ ಸೇವನೆಯಿಂದ ಪಡೆಯಿರಿ ಆರೋಗ್ಯ ಪ್ರಯೋಜನಗಳು

Rock Sugar: ಕಲ್ಲು ಸಕ್ಕರೆ ನೋಡುವುದಕ್ಕೆ ಕಲ್ಲಿನಂತಿದ್ದರೂ ಇದರ ಸೇವನೆಯಿಂದ ಹೆಚ್ಚು ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಲ ಸಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಕಲ್ಲು ಸಕ್ಕರೆ ರಾಮಬಾಣವಿದ್ದಂತೆ.

TV9 Web
| Edited By: sandhya thejappa|

Updated on: Mar 15, 2022 | 8:50 AM

Share
ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

1 / 5
ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

2 / 5
ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

3 / 5
ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

4 / 5
ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

5 / 5
TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ