AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಸಕ್ಕರೆ ಸೇವನೆಯಿಂದ ಪಡೆಯಿರಿ ಆರೋಗ್ಯ ಪ್ರಯೋಜನಗಳು

Rock Sugar: ಕಲ್ಲು ಸಕ್ಕರೆ ನೋಡುವುದಕ್ಕೆ ಕಲ್ಲಿನಂತಿದ್ದರೂ ಇದರ ಸೇವನೆಯಿಂದ ಹೆಚ್ಚು ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಲ ಸಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಕಲ್ಲು ಸಕ್ಕರೆ ರಾಮಬಾಣವಿದ್ದಂತೆ.

TV9 Web
| Edited By: |

Updated on: Mar 15, 2022 | 8:50 AM

Share
ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

1 / 5
ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

2 / 5
ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

3 / 5
ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

4 / 5
ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

5 / 5
Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು