AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಸಕ್ಕರೆ ಸೇವನೆಯಿಂದ ಪಡೆಯಿರಿ ಆರೋಗ್ಯ ಪ್ರಯೋಜನಗಳು

Rock Sugar: ಕಲ್ಲು ಸಕ್ಕರೆ ನೋಡುವುದಕ್ಕೆ ಕಲ್ಲಿನಂತಿದ್ದರೂ ಇದರ ಸೇವನೆಯಿಂದ ಹೆಚ್ಚು ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಲ ಸಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಕಲ್ಲು ಸಕ್ಕರೆ ರಾಮಬಾಣವಿದ್ದಂತೆ.

TV9 Web
| Edited By: |

Updated on: Mar 15, 2022 | 8:50 AM

Share
ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

1 / 5
ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

2 / 5
ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

3 / 5
ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

4 / 5
ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್