AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಸಕ್ಕರೆ ಸೇವನೆಯಿಂದ ಪಡೆಯಿರಿ ಆರೋಗ್ಯ ಪ್ರಯೋಜನಗಳು

Rock Sugar: ಕಲ್ಲು ಸಕ್ಕರೆ ನೋಡುವುದಕ್ಕೆ ಕಲ್ಲಿನಂತಿದ್ದರೂ ಇದರ ಸೇವನೆಯಿಂದ ಹೆಚ್ಚು ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಲ ಸಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಕಲ್ಲು ಸಕ್ಕರೆ ರಾಮಬಾಣವಿದ್ದಂತೆ.

TV9 Web
| Updated By: sandhya thejappa|

Updated on: Mar 15, 2022 | 8:50 AM

Share
ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

1 / 5
ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

2 / 5
ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

3 / 5
ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

4 / 5
ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ