Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಸಕ್ಕರೆ ಸೇವನೆಯಿಂದ ಪಡೆಯಿರಿ ಆರೋಗ್ಯ ಪ್ರಯೋಜನಗಳು

Rock Sugar: ಕಲ್ಲು ಸಕ್ಕರೆ ನೋಡುವುದಕ್ಕೆ ಕಲ್ಲಿನಂತಿದ್ದರೂ ಇದರ ಸೇವನೆಯಿಂದ ಹೆಚ್ಚು ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ಕೆಲ ಸಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಕಲ್ಲು ಸಕ್ಕರೆ ರಾಮಬಾಣವಿದ್ದಂತೆ.

TV9 Web
| Updated By: sandhya thejappa

Updated on: Mar 15, 2022 | 8:50 AM

ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

ಹವಾಮಾನ ಬದಲಾವಣೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಶೀತ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಶೀತ, ಕೆಮ್ಮು ನಿವಾರಣೆಗೆ ಕಲ್ಲು ಸಕ್ಕರೆ ಸೇವಿಸಿ.

1 / 5
ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

ಮೂಗಿನ ರಕ್ತಸ್ರಾವವನ್ನು ತಕ್ಷಣವೇ ನಿಲ್ಲಿಸಲು ಕಲ್ಲು ಸಕ್ಕರೆ ಸಹಾಯ ಮಾಡುತ್ತದೆ. ನಿಮಗೆ ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಕಲ್ಲು ಸಕ್ಕರೆ ತುಂಡುಗಳನ್ನು ನೀರಿನೊಂದಿಗೆ ಸೇವಿಸಿ.

2 / 5
ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

ಸೇವಿಸಿದ ಆಹಾರ ಜೀರ್ಣವಾಗದಿದ್ದರೆ ಅಜೀರ್ಣ ಉಂಟಾಗಿ, ಮಲಬದ್ಧತೆ ಸಮಸ್ಯೆ ಎದುರಾಗಬಹುದು. ಉತ್ತಮ ಜೀರ್ಣಕ್ರಿಯೆಗೆ ಕಲ್ಲು ಸಕ್ಕರೆ ಸೇವಿಸಿ.

3 / 5
ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

ಕಲ್ಲು ಸಕ್ಕರೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಋತುಚಕ್ರದ ವೇಳೆ ಕಿರಿ ಕಿರಿ ಅನುಭವಿಸುವ ಮಹಿಳೆಯರು ಕಲ್ಲು ಸಕ್ಕರೆ ಸೇವಿಸಿ.

4 / 5
ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

ದೇಹ ಆಯಾಸಗೊಂಡರೆ ಯಾವುದಕ್ಕೂ ಮನಸ್ಸು ಇರಲ್ಲ. ಹೀಗಾಗಿ ಕಲ್ಲು ಸಕ್ಕರೆ ಸೇವಿಸಿ. ಕಲ್ಲು ಸಕ್ಕರೆ ಸೇವಿಸಿದರೆ ಮನಸಿಗ್ಗೆ ನೆಮ್ಮದಿ ಅನಿಸುತ್ತದೆ.

5 / 5
Follow us
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್